Webdunia - Bharat's app for daily news and videos

Install App

ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಬೆಂಬಲಿಸಿದ್ದರಾ ಬಿಎಸ್`ವೈ..? ಈಗ ವಿರೋಧಿಸುತ್ತಿರುವುದೇಕೆ..?

Webdunia
ಶನಿವಾರ, 29 ಜುಲೈ 2017 (12:55 IST)
ಲಿಂಗಾಯತ ಸ್ವತಂತ್ರ ಧರ್ಮವಾಗಬೇಕೆಂಬ ವಿವಾದ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆಯುತ್ತಿದೆ. ಲಿಂಗಾಯತ ಸ್ವತಂತ್ರ ಧರ್ಮವಾಗುವುದು ಬೇಡ ಎಂದು ವಿರೋಧಿಸುತ್ತಿರುವ ಯಡಿಯೂರಪ್ಪನವರಿಗೇ ಅವರ ಅಭಿಪ್ರಾಯ ತಿರುಗುಬಾಣವಾಗುವ ಸಾಧ್ಯತೆ ಇದೆ.

2013ರಲ್ಲೇ ಲಿಂಗಾಯತ ಮಹಾಸಭಾ ಪ್ರತ್ಯೇಕ ಧರ್ಮ ಸ್ಥಾಪನೆಗೆ ಮುಂದಾಗಿತ್ತು. ಅಂದು ಮಹಾಸಭಾ ಪ್ರಧಾನಿ ಮನಮೋಹನ್ ಸಿಂಗ್`ಗೆ ಸಲ್ಲಿಸಿದ್ದ ಸಲ್ಲಿಸಿದ್ದ ಮನವಿಗೆ 20ಕ್ಕೂ ಅಧಿಕ ಬಿಜೆಪಿ ಶಾಸಕರು ಸಹಿ ಹಾಕಿ ಹಾಕಿದ್ದರು. ಇದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಹ ಸಹಿ ಹಾಕಿದ್ದರು ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ..

ಎಲ್ಲರು ಒಗ್ಗಟ್ಟಾಗಿ ಬಂದರೆ ಲಿಂಗಾಯತ ಸ್ವತಂತ್ರ ಧರ್ಮ ರಚನೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ್ದೇನೆ. ಸ್ವತಂತ್ರ ಧರ್ಮ ಸ್ಥಾಪನೆಗೆ ಕಾನೂನಿನ ಅಭಿಪ್ರಾಯ ಇನ್ನೂ ಪಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments