Webdunia - Bharat's app for daily news and videos

Install App

ಪ್ರತಾಪ ಸಿಂಹ ನನ್ನ ಸಹೋದರನಂತೆ ಎಂದ ಯದುವೀರ್ ಒಡೆಯರ್

Krishnaveni K
ಗುರುವಾರ, 14 ಮಾರ್ಚ್ 2024 (17:10 IST)
Photo Courtesy: Twitter
ಬೆಂಗಳೂರು: ಮೈಸೂರಿನಿಂದ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹಾಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಮಾತನಾಡಿದ್ದಾರೆ.

ಈ ಬಾರಿ ಮತ್ತೊಮ್ಮೆ ಪ್ರತಾಪ್ ಸಿಂಹ ಮೈಸೂರಿನಿಂದ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಪಡೆಯುವ ಕನಸಿನಲ್ಲಿದ್ದರು. ಆದರೆ ಈ ಬಾರಿ ಬಿಜೆಪಿ ಪ್ರತಾಪ್ ಸಿಂಹಗೆ ಟಿಕೆಟ್ ನೀಡಿಲ್ಲ. ಬದಲಾಗಿ ಯದುವೀರ್ ಒಡೆಯರ್ ಗೆ ಮಣೆ ಹಾಕುತ್ತಿದೆ. ಇದೇ ಮೊದಲ ಬಾರಿಗೆ ಯದುವೀರ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇಂದು ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಬಂದ ಯದುವೀರ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಬಳಿಕ ಮಾತನಾಡಿರುವ ಅವರು ಪ್ರತಾಪ್ ಸಿಂಹ ನನ್ನ ಸಹೋದರನಿದ್ದಂತೆ. ಅವರು ಇದುವರೆಗೆ ಮೈಸೂರಿಗೆ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಬೆಂಬಲ ನನಗೆ ಇದೆ ಎಂದಿದ್ದಾರೆ.

ಪ್ರತಾಪ್ ಸಿಂಹ ಜೊತೆ ಯಾವಾಗಲೂ ಸಂಪರ್ಕದಲ್ಲಿದ್ದೆ. ಅವರ ಬೆಂಬಲ ನನಗಿರುತ್ತದೆ. ಮೈಸೂರಿನ ಅಭಿವೃದ್ಧಿಗೆ ಅವರು ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದಾರೆ. ನಾನು ಜನರ ಜೊತೆ ಸಂಪರ್ಕದಲ್ಲಿದ್ದೆ. ಇದೀಗ ಜನರ ಋಣ ತೀರಿಸಲು ಅವಕಾಶ ಸಿಕ್ಕಿದೆ. ಅಧಿಕಾರವಿದ್ದರೆ ಕೆಲಸ ಮಾಡಲು ಸುಲಭವಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments