Webdunia - Bharat's app for daily news and videos

Install App

ನಾಚಿ ನೀರಾದ ಯದುವೀರ್ ಕೃಷ್ಣದತ್ತ ಒಡೆಯರ್

Webdunia
ಗುರುವಾರ, 22 ಜೂನ್ 2017 (12:42 IST)
ತ್ರಿಷಿಕಾ ಕುಮಾರಿ ತಾಯಿಯಾಗುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಯದುವೀರದತ್ತ ಕೃಷ್ಣದತ್ತ ಚಾಮರಾಜ ಒಡೆಯರ್ ನಾಚಿ ನೀರಾದ ಘಟನೆ ನಡೆದಿದೆ.
ವಿದ್ಯಾರ್ಥಿಗಳೊಂದಿಗೆ ನಡೆದ ಸಭೆಯಲ್ಲಿ ಪತ್ನಿ ತ್ರಿಷಿಕಾ ಕುಮಾರಿ ತಾಯಿಯಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ನಾಚಿ ನೀರಾಗಿ ಇದು ವೈಯಕ್ತಿಕ ವಿಚಾರ. ಆದರೆ, ತಂದೆಯಾಗುತ್ತಿರುವುದಕ್ಕೆ ಸಂತಸವಾಗಿದೆ ಎಂದರು.
 
ವೈಯಕ್ತಿಕ ವಿಚಾರಗಳನ್ನು ಕೇಳಲು ಯಾರಿಗೂ ಅಧಿಕಾರ ಕೊಟ್ಟಿಲ್ಲ. ಆದ್ದರಿಂದ, ದಯವಿಟ್ಟು ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಬೇಡಿ ಎಂದು ಮನವಿ ಮಾಡಿದರು.
 
ಪ್ರಮೋದಾದೇವಿ ಒಡೆಯರ್‌ ಅವರ ದತ್ತುಪುತ್ರನಾಗಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ತಾಯಿಯಾಗುತ್ತಿರುವುದು ರಾಜಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ