ಅರ್ಜುನನ ನೋಡಿ ಖುಷಿಪಟ್ಟ ಯದುವೀರ್

Webdunia
ಮಂಗಳವಾರ, 11 ಸೆಪ್ಟಂಬರ್ 2018 (15:37 IST)
ಮೈಸೂರು ಅರಮನೆಯಲ್ಲಿ ಗಜಪಡೆ ಜೊತೆ ಮಹಾರಾಜ ಯದುವೀರ್ ಕಾಣಿಸಿಕೊಂಡರು. ದಸರಾ ಗಜಪಡೆಯನ್ನ ನೋಡಿ ಅವುಗಳಿಗೆ ಆರೈಕೆಯನ್ನು ಯದುವೀರ್ ಒಡೆಯರ್ ಮಾಡಿದ್ದಾರೆ.

ತಾಲೀಮಿಗಾಗಿ ಮೈಸೂರು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ಅರ್ಜುನ ಅಂಡ್ ಟೀಂ ನ ಆನೆಗಳನ್ನ ನೋಡಿ ಖುಷಿ ಪಟ್ಟರು.

ಅರ್ಜುನ‌ ಆನೆಗೆ ಕಬ್ಬು, ಬೆಲ್ಲ, ಬಾಳೆಹಣ್ಣು ನೀಡಿ ಆರೈಕೆ ಮಾಡಿದರು.
ಮೈಸೂರು ಅರಮನೆಯ ಕೋಡಿಸೋಮೇಶ್ವರ ದೇವಾಲಯದ ಬಳಿ ಇರುವ ಅರ್ಜುನ ಮನೆ ತೆರಳಿ ಆರೈಕೆ ಮಾಡಿದ ಯದುವೀರ್ ಒಡೆಯರ್ ಗಮನ ಸೆಳೆದರು.

ಮೈಸೂರು ಸಂಸ್ಕೃತಿಯಲ್ಲಿ ಆನೆಗಳ ಪಾತ್ರ ಬಹುಮುಖ್ಯ ಎಂದು ಫೇಸ್‌ಬುಕ್‌ ಹಾಗೂ ಇನ್ಸ್ಟಾಗ್ರಾಂ‌ನಲ್ಲಿ ಪೋಸ್ಟ್ ಮಾಡಿರುವ ಯದುವೀರ್ ರ ಪೋಸ್ಟ್ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments