Webdunia - Bharat's app for daily news and videos

Install App

ಅರ್ಜುನನ ನೋಡಿ ಖುಷಿಪಟ್ಟ ಯದುವೀರ್

Webdunia
ಮಂಗಳವಾರ, 11 ಸೆಪ್ಟಂಬರ್ 2018 (15:37 IST)
ಮೈಸೂರು ಅರಮನೆಯಲ್ಲಿ ಗಜಪಡೆ ಜೊತೆ ಮಹಾರಾಜ ಯದುವೀರ್ ಕಾಣಿಸಿಕೊಂಡರು. ದಸರಾ ಗಜಪಡೆಯನ್ನ ನೋಡಿ ಅವುಗಳಿಗೆ ಆರೈಕೆಯನ್ನು ಯದುವೀರ್ ಒಡೆಯರ್ ಮಾಡಿದ್ದಾರೆ.

ತಾಲೀಮಿಗಾಗಿ ಮೈಸೂರು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ಅರ್ಜುನ ಅಂಡ್ ಟೀಂ ನ ಆನೆಗಳನ್ನ ನೋಡಿ ಖುಷಿ ಪಟ್ಟರು.

ಅರ್ಜುನ‌ ಆನೆಗೆ ಕಬ್ಬು, ಬೆಲ್ಲ, ಬಾಳೆಹಣ್ಣು ನೀಡಿ ಆರೈಕೆ ಮಾಡಿದರು.
ಮೈಸೂರು ಅರಮನೆಯ ಕೋಡಿಸೋಮೇಶ್ವರ ದೇವಾಲಯದ ಬಳಿ ಇರುವ ಅರ್ಜುನ ಮನೆ ತೆರಳಿ ಆರೈಕೆ ಮಾಡಿದ ಯದುವೀರ್ ಒಡೆಯರ್ ಗಮನ ಸೆಳೆದರು.

ಮೈಸೂರು ಸಂಸ್ಕೃತಿಯಲ್ಲಿ ಆನೆಗಳ ಪಾತ್ರ ಬಹುಮುಖ್ಯ ಎಂದು ಫೇಸ್‌ಬುಕ್‌ ಹಾಗೂ ಇನ್ಸ್ಟಾಗ್ರಾಂ‌ನಲ್ಲಿ ಪೋಸ್ಟ್ ಮಾಡಿರುವ ಯದುವೀರ್ ರ ಪೋಸ್ಟ್ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಮುಂದಿನ ಸುದ್ದಿ
Show comments