Webdunia - Bharat's app for daily news and videos

Install App

ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಯಕ್ಷಗಾನ ಕಲಾವಿದ ಗಂಗಯ್ಯ ಶೆಟ್ಟಿ

Webdunia
ಗುರುವಾರ, 23 ಮಾರ್ಚ್ 2017 (13:28 IST)
ಮಂಗಳೂರು: ಒಬ್ಬ ಕಲಾವಿದನಿಗೆ ಇದಕ್ಕಿಂತ ಹೆಚ್ಚಿನ ಸಾರ್ಥಕತೆ ಇನ್ನೇನಿದೆ? ಖ್ಯಾತ ಯಕ್ಷಗಾನ ಕಲಾವಿದ ಗಂಗಯ್ಯ ಶೆಟ್ಟಿ ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

 

ಕಟೀಲು ಮೇಳದ ಕಲಾವಿದ ಗಂಗಯ್ಯ ಶೆಟ್ಟಿ ಕಟೀಲು ಬಳಿಯ ಎಕ್ಕಾರಿನಲ್ಲಿ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆಯೇ ಸಾವನ್ನಪ್ಪಿದ್ದಾರೆ. ಅರುಣಾಸುರ ಪಾತ್ರ ಧರಿಸಿದ್ದ ಗೇರುಕಟ್ಟೆ ಗಂಗಯ್ಯ ಶೆಟ್ಟಿ, ಕುಣಿಯುತ್ತಲೇ ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಬದುಕಿಸಲಾಗಲಿಲ್ಲ.

 
ಸುಮಾರು 40 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಖ್ಯಾತ ಕಲಾವಿದ ಮಹಿಷಾಸುರ ಪಾತ್ರಧಾರಿಯಾಗಿ ಮಿಂಚಿದ್ದವರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಇತ್ತೀಚೆಗೆ ದೇಹಕ್ಕೆ ಭಾರವೆನಿಸುವ ವೇಷ ಧರಿಸುವ ಪಾತ್ರ ಮಾಡುತ್ತಿರಲಿಲ್ಲ.  

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments