Webdunia - Bharat's app for daily news and videos

Install App

ಸಂಚಾರಿ ನಿಯಮ ಜಾಗೃತಿ ಮೂಡಿಸಲು ಬಂದ ಯಮ!

Webdunia
ಮಂಗಳವಾರ, 10 ಜುಲೈ 2018 (17:09 IST)
ಹೆಲ್ಮೆಟ್ ಹಾಕದೇ ವಾಹನ ಚಲಾಯಿಸುವವರಿಗೆ ಟ್ರಾಫಿಕ್ ಪೊಲೀಸರು ಹಿಡಿದು ದಂಡ ವಿಧಿಸುತ್ತಾರೆ. ಆದರೆ ಅಲ್ಲಿ ಯಮ ರೂಪಿ ಪ್ರತ್ಯಕ್ಷವಾಗಿದ್ದನು. ಸಂಚಾರ ನಿಯಮ ಪಾಲನೆ ಮಾಡದೆ ಚಾಲಕರಿಗೆ ವಾರ್ನಿಂಗ್ ಕೊಡುತ್ತಿದ್ದನು.

ಸಂಚಾರಿ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ವಿನೂತನ ಪ್ರಯತ್ನ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಪೊಲೀಸರು ವಿಶೇಷ ಅಭಿಯಾನ ನಡೆಸಿದ್ದಾರೆ. ಇದರಲ್ಲಿ ಯಮನ ವೇಷ ಧರಿಸಿದ್ದ ವ್ಯಕ್ತಿ ವಾಹನಗಳ ಚಾಲಕರಿಗೆ ಸಂಚಾರಿ ನಿಯಮ ಪಾಲಿಸುವಂತೆ ಹೇಳುತ್ತಿದ್ದನು.

ಯಮನ ವೇಷ ಧರಿಸಿದ ವ್ಯಕ್ತಿ ಹೆಲ್ಮೆಟ್ ಹಾಕದೇ ಇರುವ ಸವಾರರಿಗೆ ಗುಲಾಬಿ ಹೂ ಕೊಟ್ಟು, ಜಾಗೃತಿ ಮೂಡಿಸಿ ವಾರ್ನಿಂಗ್ ಕೊಡುತ್ತಿದ್ದನು. ಯಮನ ವೇಷ ಧರಿಸಿದ್ದ ವ್ಯಕ್ತಿಯಿಂದ ನಡೆಸಿದ ಅಭಿಯಾನ ಗಮನ ಸೆಳೆಯಿತು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments