Webdunia - Bharat's app for daily news and videos

Install App

ಸಂಚಾರಿ ನಿಯಮ ಜಾಗೃತಿ ಮೂಡಿಸಲು ಬಂದ ಯಮ!

Webdunia
ಮಂಗಳವಾರ, 10 ಜುಲೈ 2018 (17:09 IST)
ಹೆಲ್ಮೆಟ್ ಹಾಕದೇ ವಾಹನ ಚಲಾಯಿಸುವವರಿಗೆ ಟ್ರಾಫಿಕ್ ಪೊಲೀಸರು ಹಿಡಿದು ದಂಡ ವಿಧಿಸುತ್ತಾರೆ. ಆದರೆ ಅಲ್ಲಿ ಯಮ ರೂಪಿ ಪ್ರತ್ಯಕ್ಷವಾಗಿದ್ದನು. ಸಂಚಾರ ನಿಯಮ ಪಾಲನೆ ಮಾಡದೆ ಚಾಲಕರಿಗೆ ವಾರ್ನಿಂಗ್ ಕೊಡುತ್ತಿದ್ದನು.

ಸಂಚಾರಿ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ವಿನೂತನ ಪ್ರಯತ್ನ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಪೊಲೀಸರು ವಿಶೇಷ ಅಭಿಯಾನ ನಡೆಸಿದ್ದಾರೆ. ಇದರಲ್ಲಿ ಯಮನ ವೇಷ ಧರಿಸಿದ್ದ ವ್ಯಕ್ತಿ ವಾಹನಗಳ ಚಾಲಕರಿಗೆ ಸಂಚಾರಿ ನಿಯಮ ಪಾಲಿಸುವಂತೆ ಹೇಳುತ್ತಿದ್ದನು.

ಯಮನ ವೇಷ ಧರಿಸಿದ ವ್ಯಕ್ತಿ ಹೆಲ್ಮೆಟ್ ಹಾಕದೇ ಇರುವ ಸವಾರರಿಗೆ ಗುಲಾಬಿ ಹೂ ಕೊಟ್ಟು, ಜಾಗೃತಿ ಮೂಡಿಸಿ ವಾರ್ನಿಂಗ್ ಕೊಡುತ್ತಿದ್ದನು. ಯಮನ ವೇಷ ಧರಿಸಿದ್ದ ವ್ಯಕ್ತಿಯಿಂದ ನಡೆಸಿದ ಅಭಿಯಾನ ಗಮನ ಸೆಳೆಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments