Webdunia - Bharat's app for daily news and videos

Install App

ಯಮುನಾ ನದಿ ಭರ್ತಿ: ಎದುರಾಗಿದೆ ಅಪಾಯದ ಭೀತಿ

Webdunia
ಗುರುವಾರ, 27 ಸೆಪ್ಟಂಬರ್ 2018 (18:19 IST)
ಯಮುನಾ ನದಿ ತುಂಬಿ ಹರಿಯುತ್ತಿದ್ದು, ಅಪಾಯದ ಭೀತಿ ಎದುರಾಗಿದೆ.
ಹರಿಯಾಣದ ಅಥನಿಕುಂದ್ ಕಾಲುವೆಯಿಂದ 19 ಸಾವಿರ ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ. ಹೀಗಾಗಿ ಯಮುನಾ ನದಿ ತುಂಬಿ ಹರಿಯುತ್ತಿದ್ದು, ನದಿ ದಂಡೆಯ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾಯದ ಭೀತಿ ಎದುರಾಗಿದೆ.

ಯಮುನಾ ನದಿ ನೀರಿನ ಮಟ್ಟ 205.49 ಮೀಟರ್ ಇದೆ. ಆದರೆ ಈಗಾಗಲೇ ಅಲ್ಲಿ 204 ಮೀಟರ್ ನೀರು ಹರಿಯುತ್ತಿದೆ. ಹೀಗಾಗಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಹಾಗೂ ಭೀತಿ ತಲೆ ದೋರಿದೆ.

ಪರಿಸ್ಥಿತಿಯನ್ನು ನಿಭಾಯಿಸಲು ದೆಹಲಿ ಸರಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಮುಂಜಾಗೃತ ಕ್ರಮವಾಗಿ ತಗ್ಗು ಪ್ರದೇಶಗಳಲ್ಲಿ ದೋಣಿ ಹಾಗೂ ಚಾಲಕರನ್ನು ನಿಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ದೆಹಲಿ ಮುಖ್ಯಕಾರ್ಯದರ್ಶಿ ಅಂಶು ಪ್ರಕಾಶ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments