ಯಮುನೆ ಆರ್ಭಟ: ದೆಹಲಿಯಲ್ಲಿ ಆತಂಕ

Webdunia
ಗುರುವಾರ, 17 ಆಗಸ್ಟ್ 2023 (17:20 IST)
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್​ನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ. ದೆಹಲಿ ಜನತೆಯ ಆತಂಕ ಹೆಚ್ಚಾಗಲು ಕಾರಣ ಯಮುನೆ. ಹೌದು, ಕಳೆದ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಯಮುನೆ ಅಪಾಯದ ಮಟ್ಟ ಮೀರಿ ಹರಿದು ದೆಹಲಿಗೆ ತನ್ನ ಪಾತ್ರವನ್ನ ತಿಳಿಸಿತ್ತು. ಇದೀಗ ಉತ್ತರದಲ್ಲಿ ಮತ್ತೆ ಮೇಘಸ್ಫೋಟವಾಗಿದ್ದು, ಯಮುನಾ ನದಿಯ ನೀರಿನ ಮಟ್ಟ ದಿಢೀರ್ ಹೆಚ್ಚಾಗಿದೆ ಎಂದು ಕೇಂದ್ರ ಜಲ ಆಯೋಗ ಮಾಹಿತಿ ನೀಡಿದೆ. ಜಲ ಆಯೋಗದ ಮಾಹಿತಿ ಬಳಿಕ ಎಚ್ಚೆತ್ತ ದೆಹಲಿ ಸರ್ಕಾರ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚನೆ ನೀಡಿದೆ. ಜುಲೈನಲ್ಲಿ ಉಂಟಾದ ಸನ್ನಿವೇಶ ಮತ್ತೆ ಉದ್ಭವಿಸಬಾರದೆಂದು ಸರ್ಕಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಮುನಾ ನದಿಯ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments