Select Your Language

Notifications

webdunia
webdunia
webdunia
webdunia

ಯಾಸ್ ಚಂಡಮಾರುತ ಎಫೆಕ್ಟ್ ; ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಯಾಸ್ ಚಂಡಮಾರುತ ಎಫೆಕ್ಟ್ ; ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು , ಬುಧವಾರ, 26 ಮೇ 2021 (10:56 IST)
ಬೆಂಗಳೂರು : ಯಾಸ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.

ಮೇ 2ರಂದು ಬೀಸಲಿರುವ  ಯಾಸ್ ಚಂಡಮಾರುತ ಒಡಿಶಾ ಮತ್ತು ಪಶ್ಚಿಮಬಂಗಾಳ ಕರಾವಳಿಯನ್ನು ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ.  ಹಾಗಾಗಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ . ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ ಹೆಚ್ಚಳ