Webdunia - Bharat's app for daily news and videos

Install App

ಅಂಬರೀಶ್ ಏನು ಅಂತ ಮಂಡ್ಯದವ್ರಿಗೆ ಗೊತ್ತು ಎಂದ ಯಶ್

Webdunia
ಮಂಗಳವಾರ, 19 ಮಾರ್ಚ್ 2019 (10:55 IST)
ನಾನು, ದರ್ಶನ್ ಕಲಾವಿದರಾಗಿ ಕುಳಿತಿಲ್ಲ. ನಾವು ಅಂಬರೀಶ್ ಅವರ ಕುಟುಂಬದ ಮಕ್ಕಳಾಗಿ ಕುಳಿತಿದ್ದೇವೆ. ಅಂಬರೀಶ್ ಕೂಡ ನನ್ನನ್ನ ಮಗ ಅಂತ ಒಪ್ಪಿಕೊಂಡಿದ್ದಾರೆ. ನಾವು ಯಾವುದೇ ಯೋಚನೆ ಮಾಡುವ ಅವಶ್ಯಕತೆಯಿಲ್ಲ.

ನಾವು ಅವರೆಲ್ಲಿ ಇರ್ತಾರೋ ಅಲ್ಲಿ ಹೆಜ್ಜೆ ಇಡ್ತೇವೆ. ಹೀಗಂತ ನಟ ಯಶ್ ಹೇಳಿದ್ದಾರೆ.

ಮಂಡ್ಯದ ಜನರಿಗೆ ಅಂಬರೀಶ್ ಏನು ಅನ್ನೋದು ಗೊತ್ತು. ಮಂಡ್ಯದ ಜನರು ಅದನ್ನ ಉಳಿಸಿಕೊಂಡು ಬಂದಿದ್ದಾರೆ. ಅವರು ಅಷ್ಟು ಪ್ರೀತಿ ಉಳಿಸಿಕೊಂಡಿದ್ದಾರೆ. ಹೀಗಾಗಿ ಸುಮಲತಾ ಸ್ಪರ್ಧೆಗೆ ಇಳಿದಿದ್ದಾರೆ ಎಂದರು.

ಸುಮಲತಾ ಅವರು ಮಂಡ್ಯ ಜನರ ಪ್ರೀತಿಗಾಗಿ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯದ ಜನ ಯಾವತ್ತೂ ಕೈ ಬಿಡುವುದಿಲ್ಲ ಅಂತ ನಟ ಯಶ್ ವಿಶ್ವಾಸ ವ್ಯಕ್ತಪಡಿಸಿದ್ರು.

ಸುಮಕ್ಕನಲ್ಲಿ ಸ್ಪರ್ಧೆಗಿಳಿಯುವ ಯೋಗ್ಯತೆಯಿದೆ. ಅವರು ದೊಡ್ಡ ಸೇವೆಯನ್ನ ಮಂಡ್ಯಕ್ಕೆ ಮುಂದೆ ನೀಡ್ತಾರೆ.
ಈಗ ನಿಖಿಲ್ ನಿಂತಿರಬಹುದು. ಆದರೆ ಒಬ್ಬರಿಗೆ ಮಾತ್ರ ಸಪೋರ್ಟ್ ಮಾಡಬಹುದು. ಹಾಸನದಲ್ಲಿ ಪ್ರಜ್ವಲ್ ಕೂಡ ಉತ್ತಮ ಸ್ನೇಹಿತರು. ಅವರು ಕರೆದ್ರೆ ಅಲ್ಲಿಯೂ ಹೋಗಿ ಪ್ರಚಾರ ಮಾಡ್ತೇನೆ ಅಂತ ಯಶ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments