ಅಂಬರೀಶ್ ಏನು ಅಂತ ಮಂಡ್ಯದವ್ರಿಗೆ ಗೊತ್ತು ಎಂದ ಯಶ್

Webdunia
ಮಂಗಳವಾರ, 19 ಮಾರ್ಚ್ 2019 (10:55 IST)
ನಾನು, ದರ್ಶನ್ ಕಲಾವಿದರಾಗಿ ಕುಳಿತಿಲ್ಲ. ನಾವು ಅಂಬರೀಶ್ ಅವರ ಕುಟುಂಬದ ಮಕ್ಕಳಾಗಿ ಕುಳಿತಿದ್ದೇವೆ. ಅಂಬರೀಶ್ ಕೂಡ ನನ್ನನ್ನ ಮಗ ಅಂತ ಒಪ್ಪಿಕೊಂಡಿದ್ದಾರೆ. ನಾವು ಯಾವುದೇ ಯೋಚನೆ ಮಾಡುವ ಅವಶ್ಯಕತೆಯಿಲ್ಲ.

ನಾವು ಅವರೆಲ್ಲಿ ಇರ್ತಾರೋ ಅಲ್ಲಿ ಹೆಜ್ಜೆ ಇಡ್ತೇವೆ. ಹೀಗಂತ ನಟ ಯಶ್ ಹೇಳಿದ್ದಾರೆ.

ಮಂಡ್ಯದ ಜನರಿಗೆ ಅಂಬರೀಶ್ ಏನು ಅನ್ನೋದು ಗೊತ್ತು. ಮಂಡ್ಯದ ಜನರು ಅದನ್ನ ಉಳಿಸಿಕೊಂಡು ಬಂದಿದ್ದಾರೆ. ಅವರು ಅಷ್ಟು ಪ್ರೀತಿ ಉಳಿಸಿಕೊಂಡಿದ್ದಾರೆ. ಹೀಗಾಗಿ ಸುಮಲತಾ ಸ್ಪರ್ಧೆಗೆ ಇಳಿದಿದ್ದಾರೆ ಎಂದರು.

ಸುಮಲತಾ ಅವರು ಮಂಡ್ಯ ಜನರ ಪ್ರೀತಿಗಾಗಿ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯದ ಜನ ಯಾವತ್ತೂ ಕೈ ಬಿಡುವುದಿಲ್ಲ ಅಂತ ನಟ ಯಶ್ ವಿಶ್ವಾಸ ವ್ಯಕ್ತಪಡಿಸಿದ್ರು.

ಸುಮಕ್ಕನಲ್ಲಿ ಸ್ಪರ್ಧೆಗಿಳಿಯುವ ಯೋಗ್ಯತೆಯಿದೆ. ಅವರು ದೊಡ್ಡ ಸೇವೆಯನ್ನ ಮಂಡ್ಯಕ್ಕೆ ಮುಂದೆ ನೀಡ್ತಾರೆ.
ಈಗ ನಿಖಿಲ್ ನಿಂತಿರಬಹುದು. ಆದರೆ ಒಬ್ಬರಿಗೆ ಮಾತ್ರ ಸಪೋರ್ಟ್ ಮಾಡಬಹುದು. ಹಾಸನದಲ್ಲಿ ಪ್ರಜ್ವಲ್ ಕೂಡ ಉತ್ತಮ ಸ್ನೇಹಿತರು. ಅವರು ಕರೆದ್ರೆ ಅಲ್ಲಿಯೂ ಹೋಗಿ ಪ್ರಚಾರ ಮಾಡ್ತೇನೆ ಅಂತ ಯಶ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments