Webdunia - Bharat's app for daily news and videos

Install App

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಯಶ್​ ಭೇಟಿ

Webdunia
ಭಾನುವಾರ, 16 ಡಿಸೆಂಬರ್ 2018 (19:39 IST)
ಕೆ.ಜಿ.ಎಫ್. ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ನಟ ಯಶ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದರು.
ಕೊಲ್ಲೂರು ಮೂಕಾಂಬಿಕೆ ದರ್ಶನ ವನ್ನು ಪಡೆದ ರಾಕಿಂಗ್ ಸ್ಟಾರ್ ಯಶ್ ವಿಶೇಷ ಪೂಜೆ‌‌ ಸಲ್ಲಿಸಿದರು.
ಇದೇ 21ಕ್ಕೆ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕೆ.ಜಿ.ಎಫ್ ಚಿತ್ರ ರಿಲೀಸ್ ಗೂ ಮುನ್ನ ದೇವಿ ದರ್ಶನವನ್ನು ಯಶ್ ಪಡೆದುಕೊಂಡರು.
ಹೆಲಿಕಾಪ್ಟರ್​ ಮೂಲಕ ಅರೆಶಿರೂರಿಗೆ ಬಂದು ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿದರು. ನಟ ಯಶ್ ಜೊತೆ ಹೊಂಬಾಳೆ‌ ಫಿಲ್ಮ್ಸ್ ನ ಹಲವರು ಉಪಸ್ಥಿತಿ ಇದ್ದರು.

ಕೊಲ್ಲೂರು ದೇವಳದ ಅನ್ನದಾನಕ್ಕೆ 1 ಲಕ್ಷ ರೂ.ಗಳನ್ನು ಯಶ್ ನೀಡಿದರು. 1 ಲಕ್ಷದ 6 ಸಾವಿರ ದೇಣಿಗೆಯನ್ನು ಹೊಂಬಾಳೆ ಸಂಸ್ಥೆಯವರು ನೀಡಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಿಂದ ಯಶ್ ಗೆ ಸ್ವಾಗತ ಕೋರಲಾಯಿತು.
ಇದೇ ಮೊದಲ ಬಾರಿಗೆ ಕೊಲ್ಲೂರಿಗೆ ಭೇಟಿ ನೀಡಿದ 'ಮಾಸ್ಟರ್ ಫೀಸ್', 'ರಾಜಾ ಹುಲಿ'ಯ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments