Webdunia - Bharat's app for daily news and videos

Install App

ಯಶಸ್ವಿನಿ ಯೋಜನೆ ಮತ್ತೆ ಜಾರಿ

Webdunia
ಮಂಗಳವಾರ, 27 ಡಿಸೆಂಬರ್ 2022 (16:46 IST)
ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿ ಮಾಡಿದ್ದೇವೆ. ಡಿಸೆಂಬರ್ 31ರವರೆಗೆ ಯೋಜನೆ ಪಡೆದುಕೊಳ್ಳಲು ಅವಕಾಶವಿದೆ ಅಂತಾ ಬೆಳಗಾವಿಯಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಆದರೆ ಎಲ್ಲರಿಗೂ ಈ ಯೋಜನೆಯಲ್ಲಿ ಅವಕಾಶ ಕೊಡುವುದು ಸಾಧ್ಯವಿಲ್ಲ. ಈಗಾಗಲೇ ನಾವು ಡಿಸೆಂಬರ್​ 31ರವರೆಗೆ ಸದಸ್ಯತ್ವಕ್ಕೆ ಅವಕಾಶ ಮಾಡಿ ಕೊಟ್ಟಿದ್ದೇವೆ. ಅಷ್ಟರೊಳಗೆ 30 ಲಕ್ಷ ಸದಸ್ಯರನ್ನು ನೋಂದಣಿ ಮಾಡಲು ಗುರಿ ಇಟ್ಟುಕೊಂಡಿದ್ದೇವೆ. ಅಷ್ಟು ಸದಸ್ಯರನ್ನು ಮಾಡಲು ಕಾಲಾವಕಾಶ ವಿಸ್ತರಣೆ ಮಾಡುತ್ತೇವೆ. 30 ಲಕ್ಷ ಸದಸ್ಯರಾದರೆ ಅವಧಿ ವಿಸ್ತರಣೆ ಮಾಡುವುದಿಲ್ಲ. ಅವಧಿ ವಿಸ್ತರಣೆ ಮಾಡಲು ಸಮಿತಿಯೊಂದಿದೆ. ಅದು ಕಾಲಾವಧಿ ವಿಸ್ತರಣೆ ಬಗ್ಗೆ ನಿರ್ಧಾರ ಮಾಡುತ್ತದೆ ಎಂದು ಎಸ್​​​.ಟಿ. ಸೋಮಶೇಖರ್ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments