Webdunia - Bharat's app for daily news and videos

Install App

ಲೋಕಸಭೆ ಚುನಾವಣೆಗೆ ಯತೀಂದ್ರ ಸಿದ್ದರಾಮಯ್ಯ ಸ್ಫರ್ಧೆ ಡೌಟ್...!

Webdunia
ಗುರುವಾರ, 17 ಆಗಸ್ಟ್ 2023 (13:21 IST)
ಲೋಕಸಭೆ ಚುನಾವಣೆಗೆ ಯತೀಂದ್ರ ಸಿದ್ದರಾಮಯ್ಯ ಸ್ಫರ್ಧೆ ಮಾಡುವುದು ಡೌಟ್ ಎನ್ನಲಾಗುತ್ತಿದೆ. ಹೀಗಂತ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಚರ್ಚೆ ಆಗುತ್ತಿದೆ.ಸಿಎಂ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ಸ್ಫರ್ಧೆ ಮಾಡಿದ್ದರಿಂದ ತಂದೆ ಕ್ಷೇತ್ರವನ್ನ ತಂದೆ ಗೆ  ಯತೀಂದ್ರ ಅವರು ಬಿಟ್ಟು ಕೊಟ್ಟಿದ್ದಾರೆ.ಆದರೆ ಮುಂದಿನ ನಡೆ ಏನು ಎಂದು ಚರ್ಚೆ ಆದಾಗ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಿಂದ ಸ್ಫರ್ಧೆ ಮಾಡುತ್ತಾರೆ ಎಂದು ಹೇಳಲಾಗಿತ್ತು.ಆದರೆ ಈಗಾ ಸಿದ್ದರಾಮಯ್ಯ ಅವರು ಪುತ್ರನನ್ನು ರಾಷ್ಟ್ರ ರಾಜಕಾರಣಕ್ಕೆ ಬೇಡ ಎಂದು ಹೇಳುತ್ತಿದ್ದಾರೆ ಅಂತೆ ಹೀಗಂತ ಸಿದ್ದರಾಮಯ್ಯ ಅವರ ಆಪ್ತ ವಲಯದಿಂದ ಮಾತು ಕೇಳಿ ಬಂದಿದೆ.ಸಿದ್ದರಾಮಯ್ಯ ಅವರಿಗೆ ವಯಸ್ಸಾದ ಕಾರಣ ಮುಂಬರುವ ಚುನಾವಣೆಗಳಲ್ಲಿ  ಸ್ಫರ್ಧೆ ಮಾಡುವುದು ಬಹುತೇಕ ಕಡಿಮೆ ಎಂದು ಹೇಳಲಾಗುತ್ತಿದೆ ಆದ್ದರಿಂದ ಯತೀಂದ್ರ ಅವರನ್ನ ರಾಜ್ಯದಲ್ಲಿ ಪ್ರಮುಖನಾಯಕನಾಗಿ ಮಾಡಬೇಕು ಎಂಬುವುದು ಸಿದ್ದರಾಮಯ್ಯ ಅವರ ಲೆಕ್ಕಾಚಾರ.ನಂತರ ರಾಕೇಶ್ ಪುತ್ರನನ್ನು ರಾಜಕಾರಣಕ್ಕೆ ತರಬೇಕು ಎಂಬುದು ಸಿದ್ದರಾಮಯ್ಯ ಅವರ ಪ್ಲಾನ್ .ಯತೀಂದ್ರ ಅವರನ್ನ ರಾಷ್ಟ್ರ ರಾಜಕಾರಣಕ್ಕೆ ಕಳಿಸಿದ್ರೆ ರಾಜ್ಯ ರಾಜಕಾರಣದಲ್ಲಿ ಪ್ರಮುಖರಾಗಿ ಬೆಳೆಯುವುದಕ್ಕೆ ಕಷ್ಟ ಆಗಬಹುದು ಎಂಬುವುದು ಸಿದ್ದರಾಮಯ್ಯ ಅವರ ಆತಂಕ ಈ  ಹಿನ್ನಲೆ ಎಂಪಿ‌ ಚುನಾವಣೆಗೆ ಸ್ಫರ್ಧಿಸುವುದು ಬೇಡ ಎಂದು ಹೇಳುತ್ತಿದ್ದಾರೆ. ಹಾಗಾಗಿ ಯತೀಂದ್ರ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments