ಸಿದ್ದರಾಮಯ್ಯ ವಿರುದ್ಧ ಯತ್ನಾಳ ಪರೋಕ್ಷ ವಾಗ್ದಾಳಿ

Webdunia
ಸೋಮವಾರ, 20 ಫೆಬ್ರವರಿ 2023 (18:44 IST)
ಹಿಟ್ ಅಂಡ್ ರನ್ ಖ್ಯಾತಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರಾಯಶಃ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಕಟುವಾದ ಟೀಕೆ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಜಯಂತಿ ಉತ್ಸವದಲ್ಲಿ ಭಾಗವಹಿಸಿ ಮಾತಾಡಿದ ಯತ್ನಾಳ್, ಸಿದ್ದರಾಮಯ್ಯನವರು ತಾನು ಹಿಂದೂ ಆದರೆ ಹಿಂದೂತ್ವ ಒಪ್ಪಲ್ಲ ಅನ್ನುತ್ತಾರೆ, ಅದರರ್ಥ ಅಪ್ಪನಿಗೆ ಹುಟ್ಟಿದ್ದೀನಿ ಆದರೆ ಖಾತ್ರಿ ಇಲ್ಲ ಎಂದು ಹೇಳಿ ಜನರ ಚಪ್ಪಾಳೆ ಗಿಟ್ಟಿಸಿದರು. ನಿಮಗೆ ನೆನಪಿರಬಹುದು ಸಚಿವ ಮುರಗೇಶ್ ನಿರಾಣಿ ವಿಷಯದಲ್ಲೂ ಅವರು ಇದೇ ಬಗೆಯ ಕಾಮೆಂಟ್ ಮಾಡಿದ್ದರು. ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕವಾಗಿ ಮಾತಾಡುವಾಗ ನಾಲಗೆ ಮೇಲೆ ಹಿಡಿತವಿರಲಿ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯತ್ನಾಳ್ ರನ್ನು ಕೆಲವೇ ದಿನಗಳ ಹಿಂದೆ ಎಚ್ಚರಿಸಿದ್ದರೂ ವಿಜಯಪುರ ಶಾಸಕ ತಮ್ಮ ಹಳೇ ಚಾಳಿಗೆ ಮರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಷಾರ್... ರಸ್ತೆಯಲ್ಲಿ ಬಿದ್ದ ಹಣ ಹೆಕ್ಕುವ ಮೊದಲು ಈ ವಿಡಿಯೋ ತಪ್ಪದೇ ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

ಮುಂದಿನ ಸುದ್ದಿ
Show comments