Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಯತ್ನಾಳ ಪರೋಕ್ಷ ವಾಗ್ದಾಳಿ

Webdunia
ಸೋಮವಾರ, 20 ಫೆಬ್ರವರಿ 2023 (18:44 IST)
ಹಿಟ್ ಅಂಡ್ ರನ್ ಖ್ಯಾತಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರಾಯಶಃ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಕಟುವಾದ ಟೀಕೆ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಜಯಂತಿ ಉತ್ಸವದಲ್ಲಿ ಭಾಗವಹಿಸಿ ಮಾತಾಡಿದ ಯತ್ನಾಳ್, ಸಿದ್ದರಾಮಯ್ಯನವರು ತಾನು ಹಿಂದೂ ಆದರೆ ಹಿಂದೂತ್ವ ಒಪ್ಪಲ್ಲ ಅನ್ನುತ್ತಾರೆ, ಅದರರ್ಥ ಅಪ್ಪನಿಗೆ ಹುಟ್ಟಿದ್ದೀನಿ ಆದರೆ ಖಾತ್ರಿ ಇಲ್ಲ ಎಂದು ಹೇಳಿ ಜನರ ಚಪ್ಪಾಳೆ ಗಿಟ್ಟಿಸಿದರು. ನಿಮಗೆ ನೆನಪಿರಬಹುದು ಸಚಿವ ಮುರಗೇಶ್ ನಿರಾಣಿ ವಿಷಯದಲ್ಲೂ ಅವರು ಇದೇ ಬಗೆಯ ಕಾಮೆಂಟ್ ಮಾಡಿದ್ದರು. ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕವಾಗಿ ಮಾತಾಡುವಾಗ ನಾಲಗೆ ಮೇಲೆ ಹಿಡಿತವಿರಲಿ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯತ್ನಾಳ್ ರನ್ನು ಕೆಲವೇ ದಿನಗಳ ಹಿಂದೆ ಎಚ್ಚರಿಸಿದ್ದರೂ ವಿಜಯಪುರ ಶಾಸಕ ತಮ್ಮ ಹಳೇ ಚಾಳಿಗೆ ಮರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

ಮುಂದಿನ ಸುದ್ದಿ
Show comments