Webdunia - Bharat's app for daily news and videos

Install App

‘ಯತ್ನಾಳ್​ ವಶಕ್ಕೆ ಪಡೆದು ವಿಚಾರಣೆ ನಡೆಸಿ’

Webdunia
ಶನಿವಾರ, 7 ಮೇ 2022 (19:35 IST)
ಮುಖ್ಯಮಂತ್ರಿ ಆಗಲು 2500 ಕೋಟಿ ಬೇಡಿಕೆ ಇಟ್ಟಿದ್ರು ಎಂಬ ಯತ್ನಾಳ್‌ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಶಾಸಕ ಯತ್ನಾಳರನ್ನ ಕೂಡಲೇ ವಶಕ್ಕೆ ಪಡೆಯಬೇಕು. ಅವರನ್ನ ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು ಎಂದ್ರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಕೆಶಿ ಇಡೀ ಭಾರತ ದೇಶವೇ ತಲ್ಲಣವಾಗುವ ಸುದ್ದಿ ನೀವು ಕೊಟ್ಟಿದ್ದೀರಿ. ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ರೆಡಿ ಮಾಡಿಕೊಂಡು ಬನ್ನಿ ಅಂತ ತಿಳಿಸಿದ್ದಾರೆ. ಈ ಬಿಜೆಪಿ ಸರ್ಕಾರ ಹುಟ್ಟಿದ್ದೇ ಶಾಸಕರ ಖರೀದಿ ಮಾಡೋಕೆ. ಬೇರೆ ಬೇರೆ ಶಾಸಕರಿಗೂ ಬಿಜೆಪಿ ಆಮಿಷ ಒಡ್ಡಿದ್ದನ್ನ ನಾವು ನೋಡಿದ್ದೇವೆ. 2500 ಕೋಟಿ ನಿಮ್ಮ ಸ್ಥಾನಕ್ಕೆ ತಗೊಂಡು ಬನ್ನಿ ಅಂತ ಸಿಎಂನೇ ಕರೆದ್ರು. ಆದ್ರೆ ಇನ್ನು ಯಾಕೆ ತನಿಖಾಧಿಕಾರಿ ಸುಮ್ಮನೆ ಇದ್ದಾರೆ. ಸಿಎಂ ತಮ್ಮನ್ನೇ ರಕ್ಷಣೆ ಮಾಡಿಕೊಳ್ಳುತ್ತಿದ್ದಾರೋ, ಪಾರ್ಟಿ ರಕ್ಷಣೆಗೆ ನಿಂತಿದ್ದಾರೋ ಎಂದು ಪ್ರಶ್ನಿಸಿದ್ರು. ಕೇಂದ್ರ ಸರ್ಕಾರದ ಏಜೆನ್ಸಿಯವರು ತನಿಖೆ ಮಾಡಬೇಕು ಎಂದು ಡಿಕೆಶಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments