‘ಯತ್ನಾಳ್​ ವಶಕ್ಕೆ ಪಡೆದು ವಿಚಾರಣೆ ನಡೆಸಿ’

Webdunia
ಶನಿವಾರ, 7 ಮೇ 2022 (19:35 IST)
ಮುಖ್ಯಮಂತ್ರಿ ಆಗಲು 2500 ಕೋಟಿ ಬೇಡಿಕೆ ಇಟ್ಟಿದ್ರು ಎಂಬ ಯತ್ನಾಳ್‌ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಶಾಸಕ ಯತ್ನಾಳರನ್ನ ಕೂಡಲೇ ವಶಕ್ಕೆ ಪಡೆಯಬೇಕು. ಅವರನ್ನ ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು ಎಂದ್ರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಕೆಶಿ ಇಡೀ ಭಾರತ ದೇಶವೇ ತಲ್ಲಣವಾಗುವ ಸುದ್ದಿ ನೀವು ಕೊಟ್ಟಿದ್ದೀರಿ. ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ರೆಡಿ ಮಾಡಿಕೊಂಡು ಬನ್ನಿ ಅಂತ ತಿಳಿಸಿದ್ದಾರೆ. ಈ ಬಿಜೆಪಿ ಸರ್ಕಾರ ಹುಟ್ಟಿದ್ದೇ ಶಾಸಕರ ಖರೀದಿ ಮಾಡೋಕೆ. ಬೇರೆ ಬೇರೆ ಶಾಸಕರಿಗೂ ಬಿಜೆಪಿ ಆಮಿಷ ಒಡ್ಡಿದ್ದನ್ನ ನಾವು ನೋಡಿದ್ದೇವೆ. 2500 ಕೋಟಿ ನಿಮ್ಮ ಸ್ಥಾನಕ್ಕೆ ತಗೊಂಡು ಬನ್ನಿ ಅಂತ ಸಿಎಂನೇ ಕರೆದ್ರು. ಆದ್ರೆ ಇನ್ನು ಯಾಕೆ ತನಿಖಾಧಿಕಾರಿ ಸುಮ್ಮನೆ ಇದ್ದಾರೆ. ಸಿಎಂ ತಮ್ಮನ್ನೇ ರಕ್ಷಣೆ ಮಾಡಿಕೊಳ್ಳುತ್ತಿದ್ದಾರೋ, ಪಾರ್ಟಿ ರಕ್ಷಣೆಗೆ ನಿಂತಿದ್ದಾರೋ ಎಂದು ಪ್ರಶ್ನಿಸಿದ್ರು. ಕೇಂದ್ರ ಸರ್ಕಾರದ ಏಜೆನ್ಸಿಯವರು ತನಿಖೆ ಮಾಡಬೇಕು ಎಂದು ಡಿಕೆಶಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆವ್ವ ಹಿಡಿದಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ, ಸಹ ಪ್ರಯಾಣಿಕರು ಫುಲ್ ಶಾಕ್

ಭಾಷಣದ ವೇಳೆ ಕುಸಿದ ಪ್ರಶಿಕ್ಷಣಾರ್ಥಿ, ಮೊದಲು ನೀರು ಕುಡಿಸಿ, ಆರೈಕೆ ಮಾಡಿ ಎಂದ ಸಿದ್ದರಾಮಯ್ಯ, Video

ಸ್ನಾಗ ಗೃಹದಲ್ಲಿ ಬಿದ್ದು ಪೆಟ್ಟಾಗಿದ್ದ ಪಾಕ್ ಸೇನಾ ಮಾಜಿ ಮುಖ್ಯಸ್ಥ ಜಾವೇದ್ ಬಜ್ವಾ ಇನ್ನಿಲ್ಲ

ಕಿವಿಕೇಳಿಸಲ್ಲ, ಕಣ್ಣು ಮಂಜಾಗಿದ್ದರೂ ಅಭಿನಯದಲ್ಲೇ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನು ನೆನಪು ಮಾತ್ರ

ತೈಲ ಅಭಾವ ವದಂತಿಗೆ ಮೌನ ಮುರಿದ ನರೇಂದ್ರ ಮೋದಿ: ಮನ್‌ ಕಿ ಬಾತ್‌ನಲ್ಲಿ ವಿಪಕ್ಷಗಳಿಗೆ ಕೌಂಟರ್‌

ಮುಂದಿನ ಸುದ್ದಿ
Show comments