Webdunia - Bharat's app for daily news and videos

Install App

ಮೀಸಲಾತಿ ಘೋಷಣೆಗೆ ಡೆಡ್ಲೈನ್ ನೀಡಿದ ಯತ್ನಾಳ್

Webdunia
ಶುಕ್ರವಾರ, 6 ಜನವರಿ 2023 (09:04 IST)
ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಮೀಸಲಾತಿ ಕೊಡ್ತಿರೋ ಇಲ್ವೋ ಅನೋದನ್ನ ಸಿಎಂ ಬೊಮ್ಮಾಯಿ ಅವರು ತಾಯಿ ಆಣೆ ಮಾಡಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪಟ್ಟು ಹಿಡಿದಿದ್ದಾರೆ.

ನಗರದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ತಾಯಿ ಆಣೆ ಮಾಡಿ, ತಾಯಿಯ ಮೇಲೆ ಗೌರವ ಇದ್ದರೆ, 24 ತಾಸಿನಲ್ಲಿ ಆಣೆ ಮಾಡಿ ಹೇಳಿ ಎಂದು ಒತ್ತಾಯಿಸಿದ್ದಾರೆ. 

ನಾವು ಧಮ್ಕಿ ಹಾಕಿ ಮೀಸಲಾತಿ ಕೇಳ್ತಿಲ್ಲ. ಧಮ್ಕಿ ಹಾಕಿದ್ದರೆ ಸುವರ್ಣ ಸೌಧಕ್ಕೇ ಮುತ್ತಿಗೆ ಹಾಕುತ್ತಿದ್ವಿ. ನಿಮ್ಮನ್ನ ಮೂತ್ರ ವಿಸರ್ಜನೆಗೂ ಬಿಡುತ್ತಿರಲಿಲ್ಲ. ಏನೂ ಮಾಡದೇ ಧಮ್ಕಿ ಅಂತಾ ಅಪವಾದ ಕೊಡ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments