Webdunia - Bharat's app for daily news and videos

Install App

ಸಮ್ಮಿಶ್ರ ಸರಕಾರ ಶೀಘ್ರ ಪತನ: ಭವಿಷ್ಯ ನುಡಿದ ಶಾಸಕ ಯತ್ನಾಳ

Webdunia
ಬುಧವಾರ, 5 ಸೆಪ್ಟಂಬರ್ 2018 (13:55 IST)
ರಾಹುಲ್ ಗಾಂಧಿ ಮಾನಸ ಸರೋವರಕ್ಕೆ  ಹೋಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ಗ್ಯಾರಂಟಿ ಎಂದು ಶಾಸಕ ಭವಿಷ್ಯ ನುಡಿದಿದ್ದಾರೆ.
ಸಧ್ಯದಲ್ಲೆ ರಾಜ್ಯ ಸಮ್ಮಿಶ್ರ ಸರ್ಕಾರ ಉರುಳಲಿದೆ ಎಂದು ಮತ್ತೆ ಭವಿಷ್ಯವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಶ್ರದ್ಧಾಕೇಂದ್ರಗಳ ಪಾವಿತ್ರ್ಯತೆ ಗೊತ್ತಿಲ್ಲ. ಪವಿತ್ರ ಸ್ಥಾನಗಳಿಗೆ ಭೇಟಿ ನೀಡಿ ಚಿಕನ್ ಸೂಪ್ ತಿಂದರೆ ಹೇಗೇ? ಹೀಗಾಗಿ ರಾಹುಲ್ ಭೇಟಿ ನೆಗಟಿವ್ ಆಗಲಿದೆ ಎಂದು ಹೇಳಿದರು.
ನಾನು ಹೇಳಿದ ಭವಿಷ್ಯ ಸತ್ಯವಾಗ್ತಿದೆ. ಕಿತ್ತೂರುರಾಣಿ ಚೆನ್ನಮ್ಮ, ರಾಯಣ್ಣನ ನಾಡು ಬೆಳಗಾವಿಯಲ್ಲಿ ಸರ್ಕಾರ ಉರುಳಿಸುವ ತಯಾರಿ ನಡೆದಿದೆ. ಕಾಂಗ್ರೆಸ್ ಪಕ್ಷದಲ್ಲೆ ಬೆಂಕಿ ಹೊತ್ತಿ ಉರಿಯುತ್ತಿದೆ. ಜಾರಕಿಹೊಳಿ & ಹೆಬ್ಬಾಳಕರ್ ನಡುವಿನ ಸಂಘರ್ಷ ಸಮ್ಮಿಶ್ರ ಸರ್ಕಾರ ಪತನಕ್ಕೆ ಮುನ್ನುಡಿಯಾಗಲಿದೆ ಎಂದು ಪರೋಕ್ಷವಾಗಿ  ಯತ್ನಾಳ ಹೇಳಿದರು.

ಪ್ರಧಾನಿ ಹತ್ಯೆಗೆ ಸಂಚು ಮಾಡಿದವರ ಸಮರ್ಥನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸ್ಕೆಚ್ ಹಾಕಿದವರನ್ನ ಚಿಂತಕರು ಎನ್ನುತ್ತಾರೆ. ಅದೇ ರಾಜೀವ್ ಗಾಂಧಿಯವರನ್ನ ಕೊಂದವರನ್ನ ಭಯೋತ್ಪಾದಕರು ಎನ್ನುತ್ತಾರೆ. ಪ್ರಧಾನಿಗಳಲ್ಲಿ ವ್ಯತ್ಯಾಸವಿದೆಯಾ? ಎಂದು ಪ್ರಶ್ನಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments