Select Your Language

Notifications

webdunia
webdunia
webdunia
webdunia

ದೊರೆಸ್ವಾಮಿ ವಿರುದ್ಧ ಯತ್ನಾಳ್ ಹೇಳಿಕೆ ವಿಚಾರ; ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ ಶಾಸಕ

ದೊರೆಸ್ವಾಮಿ ವಿರುದ್ಧ ಯತ್ನಾಳ್ ಹೇಳಿಕೆ ವಿಚಾರ; ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ ಶಾಸಕ
ಬೆಂಗಳೂರು , ಶನಿವಾರ, 29 ಫೆಬ್ರವರಿ 2020 (10:55 IST)
ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಯತ್ನಾಳ್ ಪರವಾಗಿ ಶಾಸಕ ಸೋಮಶೇಖರ್ ರೆಡ್ಡಿ  ಬ್ಯಾಟ್ ಬೀಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ಸರಿಯಾಗಿದೆ. ಶಾಸಕ ಯತ್ನಾಳ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟಗಾರರು ಎಂದು ಹೇಳುತ್ತಾರೆ. ಹಾಗಿದ್ರೆ ದೇಶಭಕ್ತಿಯೂ ಇರಬೇಕಲ್ಲ? ದೇಶದ ಐಕ್ಯತೆಯನ್ನು ಕಾಪಾಡಬೇಕಲ್ಲವೇ? ಸಿಎಎ ವಿರುದ್ಧ ಮಾತನಾಡುವವರನ್ನು ಸಮರ್ಥನೆ ಮಾಡ್ತಾರೆ. ದೊರೆಸ್ವಾಮಿ ಹೀಗೆ ಸಮರ್ಥಿಸಿಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಯತ್ನಾಳ್ ವಿರುದ್ಧ ಸದನದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್ ನಾಯಕರು