Select Your Language

Notifications

webdunia
webdunia
webdunia
webdunia

ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ; ಪ್ರಹ್ಲಾದ್ ಜೋಶಿ ಹೇಳಿದ್ದೇನು?

ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ; ಪ್ರಹ್ಲಾದ್ ಜೋಶಿ ಹೇಳಿದ್ದೇನು?
ಬೆಂಗಳೂರು , ಭಾನುವಾರ, 1 ಮಾರ್ಚ್ 2020 (11:23 IST)
ಬೆಂಗಳೂರು : ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ ಯತ್ನಾಳ್ ಹೇಳಿಕೆಯನ್ನು ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ದೊರೆಸ್ವಾಮಿ ಮಾತಿನಲ್ಲಿ ಹಿಡಿತ ಇರಬೇಕು. ಸಾವರ್ಕರ್ ಬಗ್ಗೆ ಹಗುರವಾಗಿ ಮಾತಾಡಿದ್ದಾರೆ. ದೇಶಭಕ್ತರ ಬಗ್ಗೆ ಈ ರೀತಿ ಮಾತಾಡೋದು ಸರಿನಾ? ತಮ್ಮ ವಯಸ್ಸಿಗೆ ತಕ್ಕಂತೆ ಮಾತನಾಡಬೇಕು.  ಸೈದ್ಧಾಂತಿಕ ಭಿನ್ನಾಭಿಪ್ರಾಯವೇ ಬೇರೆ. ಕೀಳುಪದ ಬಳಕೆ ಮಾಡಿ ಮಾತಾಡೋದೇ ಬೇರೆ ಎಂದು ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ