Webdunia - Bharat's app for daily news and videos

Install App

ಯತ್ನಾಳ್ ನಾಲಿಗೆ ಕತ್ತರಿಸಬೇಕಾಗುತ್ತದೆ : ಯತ್ನಾಳ್ ಗೆ ಸಚಿವರ ಎಚ್ಚರಿಕೆ

Webdunia
ಶನಿವಾರ, 14 ಜನವರಿ 2023 (19:06 IST)
ಅವನೊಬ್ಬ ಇದ್ದಾನೆ ಬಿಜಾಪುರದವನು. ಅವನು ಅಪ್ಪನಿಗೆ ಹುಟ್ಟಿದವನಲ್ಲ. ಅವನು ಪಿಂಪ್ ಆಗಿ ಕೆಲಸ ಮಾಡಿದ್ದಾನೆ. ನನಗೆ ಸಂಸ್ಕೃತಿ ಇದೆ. ಇನ್ನು ನಾಲಿಗೆ ಹರಿಬಿಟ್ಟರೆ ನಾಲಿಗೆ ಕತ್ತರಿಸ್ತೇನೆ ಎಂದು ಸಚಿವ ಮುರುಗೇಶ್‌ ನಿರಾಣಿ ಅವರು ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಆರೋಪ ಮಾಡಿ ಅವಾಜ್‌ ಹಾಕಿದ್ದಾರೆ.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಹೋರಾಟದ ಬಗ್ಗೆ ವಿಜಯಪುರದ ಶಾಸಕ ಬವಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಸಿ.ಸಿ. ಪಾಟೀಲ್‌ ಹಾಗೂ ಮುರುಗೇಶ್‌ ನಿರಾಣಿ ವಿರುದ್ಧ ಹಗುರವಾಗಿ ಮಾತನಾಡುತ್ತಿದ್ದಾರೆ. ಈ ಕುರಿತು ಸಚಿವ ಮುರುಗೇಶ್‌ ನಿರಾಣಿ, ಸಿ ಸಿ ಪಾಟೀಲ್ ಸೇರಿ ಶಾಸಕ ಯತ್ನಾಳ್ ಗೆ ಹಿಗ್ಗಾ ಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.....ರಾಜ್ಯ ವಿಧಾನಸಭೆಯ ಹೊತ್ತಿನಲ್ಲಿ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡ್ತಾ ಇರೋರು ಪಕ್ಕಾ ರಾಜಕೀಯ ಮಾಡ್ತಾ ಇದ್ದಾರೆ. ಅಂದು ಏನು ಮಾತಾಡದವರು ಇಂದು ಹೋರಾಟ ಯಾಕೆ ಮಾಡುತ್ತಿದ್ದಾರೆ. ಎಸ್ಸಿ ಮತ್ತು ಎಸ್ಟಿ ಸಮಾಜದವರು ಯಾರು ಗಲಾಟೆ ಮಾಡಿಲ್ಲ. ಇವರು ಲಿಂಗಾಯತರನ್ನು ಒಡೆಯುತ್ತಿದ್ದಾರೆ. ಅವನು ಅಪ್ಪನಿಗೆ ಹುಟ್ಟಿದವನಾದರೆ ಪಾರ್ಟಿ ಬಿಟ್ಟು ಮಾತಾಡಬೇಕು ಎಂದು ಯತ್ನಾಳ್‌ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments