Webdunia - Bharat's app for daily news and videos

Install App

ಯಾತ್ನಾಳ್ ಬೆಂಬಲಿಗರಿಂದ ಯಡಿಯೂರಪ್ಪಗೆ ಘೇರಾವ್

Webdunia
ಗುರುವಾರ, 29 ಜೂನ್ 2017 (14:59 IST)
ಜಿಲ್ಲೆಯ ಕವಲಗಿ ಗ್ರಾಮದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಘೇರಾವ್ ಹಾಕಿದ್ದಾರೆ.
 
ಯಾತ್ನಾಳ್ ಬೆಂಬಲಿಗ ಚಂದ್ರು ಚೌಧರಿ ನೇತೃತ್ವದಲ್ಲಿ ಯಡಿಯೂರಪ್ಪಗೆ ಘೇರಾವ್ ಹಾಕಿ ಕೂಡಲೇ ಯಾತ್ನಾಳ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿದರು. 
 
ಯಡಿಯೂರಪ್ಪ ಯಾತ್ನಾಳ್ ಸೇರ್ಪಡೆಗೆ ಆಸಕ್ತಿ ಹೊಂದಿದ್ದರೂ ಜಿಲ್ಲಾ ಘಟಕದ ಕೆಲ ನಾಯಕರು ಯಾತ್ನಾಳ್ ವಿರುದ್ಧವಾಗಿದ್ದರಿಂದ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ.
 
ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಿ ಯಾತ್ನಾಳ್ ಸೇರ್ಪಡೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments