Webdunia - Bharat's app for daily news and videos

Install App

ಪಂಚಮಸಾಲಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಯತ್ನಾಳ್

Webdunia
ಶುಕ್ರವಾರ, 3 ಫೆಬ್ರವರಿ 2023 (19:01 IST)
ತಮ್ಮ ಕೆಲವು ಸಮಾಜಗಳಿಗೆ ಯಾವುದೇ ವರದಿ ಯಿಲ್ಲದೆ ಮೀಸಲಾತಿ ಸೇರಿಸಿದರು ನಮ್ಮ ಸಮಾಜಕ್ಕೆ ಹಲವಾರು ವರದಿಗಳನ್ನು ಕೇಳುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೂರಿತು ನಡೆಯುತ್ತಿರುವ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭಾಗವಹಿಸಿ ಮಾತನಾಡಿದ ಅವರು ಸತತವಾಗಿ ಎರಡು ವರ್ಷ ಸ್ವಾಮೀಜಿಗಳ ನೇತೃತ್ವದಲ್ಲಿ ಪಾದಯಾತ್ರೆ ಹೋರಾಟ ನಡೆಯುತ್ತಿದೆ.ಈಡಿ ರಾಜ್ಯದಲ್ಲಿ ಒಂದು ದೊಡ್ಡ ಸಮಾಜ ಈದೇ ಸಮಾಜದಿಂದ ಕೆಲವು ನಾಯಕರು ಅನೇಕ ಪದವಿ ಲಾಭವನ್ನ ಅಂಜಿಸೋ ಬೇದರಿಸಿ ಪಡೆದುಕೊಂಡಿದ್ದಾರೆ.ವಿಜಯಪುರದಲ್ಲಿ  ನಡ್ಡಾ ಅವರ ಕಾರ್ಯಕ್ರಮ ದಲ್ಲಿ ಭಾಗವಹಿಸಿಲ್ಲ ಎಂಬುವುದನ್ನ ದೊಡ್ಡ ವಿಚಾರ ಮಾಡಿದ್ದಾರೆ.ಯತ್ನಾಳ್ ನೋಟಿಸ್ ಕೊಟ್ಟಿದ್ದಾರೆ ಅಂತಾ ಮಾಧ್ಯಮದಲ್ಲಿ ಹಾಕಿದ್ರು, ಎಲ್ಲಿ ನೋಟೀಸ್ ಕೊಟ್ಟಿದ್ದಾರೆ ಆ ಪ್ರತಿ ಕೊಟ್ಟರೆ ೧೦ ಲಕ್ಷ ರೂ ಕೊಡುತ್ತೇನೆ. ಒಂದು ದೊಡ್ಡ ಕೆಲಸ ಆಗಬೇಕಾಗಿದೆ ಅದಕ್ಕೆ ಸುಮ್ಮನೆ ಇದೀನಿ ಇನ್ನೂ ಪ್ರಧಾನಿ ಮಂತ್ರಿಗಳು ಸಂದೇಶ ಕೊಟ್ಟಿದ್ದಾರೆ ನಿಮ್ಮ ಸಮಾಜಕ್ಕೆ ಅನ್ಯಾಯ ಮಾಡುವುದಿಲ್ಲ. ಅದಕ್ಕೆ ಸೈಲೆಂಟಾಗಿದೀನಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments