Webdunia - Bharat's app for daily news and videos

Install App

ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಯಡಿಯೂರಪ್ಪ

Webdunia
ಬುಧವಾರ, 19 ಫೆಬ್ರವರಿ 2020 (19:01 IST)
ವಿಧಾನಸಭೆಯಲ್ಲಿ ರಾಜ್ಯಸರಕಾರದ ಕಾರ್ಯವೈಖರಿ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯರ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ದೊರಕಿದೆ.

ಬಾದಾಮಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ 600 ಕೋಟಿ ರೂ. ಗಳ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.

ಅಧಿವೇಶನದಲ್ಲಿ ಸರಕಾರದ ನಡೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಸಿದ್ದರಾಮಯ್ಯರನ್ನು ಸಮಾಧಾನಗೊಳಿಸಲು ಯಡಿಯೂರಪ್ಪ ಬಾದಾಮಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡ್ತಿದ್ದಾರೆ ಎನ್ನಲಾಗ್ತಿದೆ.

ಬಾದಾಮಿ ಅಭಿವೃದ್ಧಿ ಮಾಡುವೆ ಅಂತ ಜನರಿಗೆ ಭರವಸೆ ನೀಡಿದ್ದ ಸಿದ್ದರಾಮಯ್ಯ ಅದನ್ನು ಉಳಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments