Webdunia - Bharat's app for daily news and videos

Install App

ಮುಖ್ಯಮಂತ್ರಿಯಾಗಿ ಯಡಿಯೂರಪ್ಪಗೆ ಪಟ್ಟಾಭಿಷೇಕ

Webdunia
ಶುಕ್ರವಾರ, 26 ಜುಲೈ 2019 (18:30 IST)
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿಯನ್ನು ಯಡಿಯೂರಪ್ಪನವರಿಗೆ ಬೋಧಿಸಿದರು.
ಮೈತ್ರಿ ಸರಕಾರ ಸದನದಲ್ಲಿ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ವಿಫಲವಾದ ಬಳಿಕ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಸರಕಾರ ರಚನೆಗೆ ಅವಕಾಶ ಕೋರಿದ್ರು.

ಅದರಂತೆ ಇಂದು ಸಂಜೆ 6.30ಕ್ಕೆ ಮುಖ್ಯಮಂತ್ರಿಯಾಗಿ ಹಸಿರು ಶಾಲು ಹೊದ್ದು ಬಿ.ಎಸ್.ಯಡಿಯೂರಪ್ಪ ಪದಗ್ರಹಣ ಮಾಡಿದ್ರು.
ಯಡಿಯೂರಪ್ಪನವರಿಗೆ ದೇವರ ಪ್ರಸಾದ ನೀಡಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಶುಭ ಕೋರಿದ್ರು. ಬಿಜೆಪಿ ಶಾಸಕರು, ಮಾಜಿ ಸಚಿವರು, ಮುಖಂಡರು ಪಾಲ್ಗೊಂಡಿದ್ರು.

ಸಂಸದೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ನ ಉಚ್ಛಾಟಿತ ಶಾಸಕ ರೋಷನ್ ಬೇಗ್ ಮತ್ತಿತರರು ಪಾಲ್ಗೊಂಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments