Webdunia - Bharat's app for daily news and videos

Install App

ದಲಿತರ ಮನೆಯಲ್ಲಿ ಹೋಟೆಲ್ ಉಪಹಾರ ಸೇವಿಸಿದ ಬಿಎಸ್‌ವೈ: ಕಾಂಗ್ರೆಸ್ ಲೇವಡಿ

Webdunia
ಶುಕ್ರವಾರ, 19 ಮೇ 2017 (13:32 IST)
ದಲಿತರ ಮನೆಯಲ್ಲಿ ಊಟ ಮಾಡಿದ್ದೇನೆ ಎನ್ನುವ ಪ್ರಚಾರ ಪಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಖಾಸಗಿ ಹೋಟೆಲ್ ಉಪಹಾರ ಸೇವಿಸಿದ್ದಾರೆ ಎಂದು ಕಾಂಗ್ರೆಸ್ ಎಸ್‌ಟಿ ವಿಭಾಗದ ಮುಖ್ಯಸ್ಥ ಎಚ್,.ಅಂಜಿನಪ್ಪ ಲೇವಡಿ ಮಾಡಿದ್ದಾರೆ.
 
ದಲಿತರ ಮನೆಯಲ್ಲಿ ಮಾಡಿರುವುದನ್ನು ಯಡಿಯೂರಪ್ಪ ಸೇವಿಸಬೇಕಾಗಿತ್ತು. ಅದನ್ನು ಬಿಟ್ಟು ದಲಿತರ ಮನೆಯಲ್ಲಿ ಕುಳಿತು ಖಾಸಗಿ ಹೋಟೆಲ್‌ನಿಂದ ತರಿಸಿದ್ದ ಉಪಹಾರ ಸೇವಿಸಿರುವುದು ಇದು ಯಾವ ದಲಿತ ಪ್ರೇಮ ಎಂದು ವ್ಯಂಗ್ಯವಾಡಿದ್ದಾರೆ.
 
ದಲಿತರ ಮತಗಳನ್ನು ಒಡೆಯಲು ಬಿಜೆಪಿ ಗಿಮಿಕ್ ನಡೆಸಿದೆ. ಇಂತಹ ಗಿಮಿಕ್‌ಗಳಿಂದ ಮತದಾರರು ದೂರವಿರಬೇಕು ಎಂದು ಮನವಿ ಮಾಡಿದರು. ಯಡಿಯೂರಪ್ಪನವರಿಗೆ ನಿಜವಾಗಿಯೂ ದಲಿತರ ಬಗ್ಗೆ ಕಾಳಜಿಯಿದ್ದಲ್ಲಿ ಅವರ ಏಳಿಗೆಯ ಬಗ್ಗೆ ಯೋಚಿಸಲಿ ಎಂದು ಕಾಂಗ್ರೆಸ್ ಎಸ್‌ಸಿ ವಿಭಾಗದ ಮುಖ್ಯಸ್ಥ ಅಂಜಿನಪ್ಪ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆಗೆಲ್ಲಾ ನಾನು ಹೆದರಲ್ಲ: ಜನಾರ್ಧನ ರೆಡ್ಡಿ

ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್‌: ಎಫ್‌ಐಆರ್‌

ಬಾ ನಲ್ಲ ಮದುಚಂದ್ರಕ್ಕೆ ಪ್ರಕರಣ: ರಾಜಾ ರಘುವಂಶಿ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

ಜನಾರ್ದನ ರೆಡ್ಡಿ ವಿರುದ್ಧ ಮಾನಮಷ್ಟ ಮೊಕದ್ದಮೆ ದಾಖಲಿಸಿದ ಸಸಿಕಾಂತ್ ಸೆಂಥಿಲ್

ಸಂಚಾರ ನಿಯಮ ಉಲ್ಲಂಘಟನೆ, ಸಿಎಂ ಸಿದ್ದರಾಮಯ್ಯನೂ ಕಟ್ಟಬೇಕಾಯಿತು ಭಾರೀ ದಂಡ

ಮುಂದಿನ ಸುದ್ದಿ
Show comments