Webdunia - Bharat's app for daily news and videos

Install App

ದಲಿತರ ಮನೆಯಲ್ಲಿ ಹೋಟೆಲ್ ಉಪಹಾರ ಸೇವಿಸಿದ ಬಿಎಸ್‌ವೈ: ಕಾಂಗ್ರೆಸ್ ಲೇವಡಿ

Webdunia
ಶುಕ್ರವಾರ, 19 ಮೇ 2017 (13:32 IST)
ದಲಿತರ ಮನೆಯಲ್ಲಿ ಊಟ ಮಾಡಿದ್ದೇನೆ ಎನ್ನುವ ಪ್ರಚಾರ ಪಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಖಾಸಗಿ ಹೋಟೆಲ್ ಉಪಹಾರ ಸೇವಿಸಿದ್ದಾರೆ ಎಂದು ಕಾಂಗ್ರೆಸ್ ಎಸ್‌ಟಿ ವಿಭಾಗದ ಮುಖ್ಯಸ್ಥ ಎಚ್,.ಅಂಜಿನಪ್ಪ ಲೇವಡಿ ಮಾಡಿದ್ದಾರೆ.
 
ದಲಿತರ ಮನೆಯಲ್ಲಿ ಮಾಡಿರುವುದನ್ನು ಯಡಿಯೂರಪ್ಪ ಸೇವಿಸಬೇಕಾಗಿತ್ತು. ಅದನ್ನು ಬಿಟ್ಟು ದಲಿತರ ಮನೆಯಲ್ಲಿ ಕುಳಿತು ಖಾಸಗಿ ಹೋಟೆಲ್‌ನಿಂದ ತರಿಸಿದ್ದ ಉಪಹಾರ ಸೇವಿಸಿರುವುದು ಇದು ಯಾವ ದಲಿತ ಪ್ರೇಮ ಎಂದು ವ್ಯಂಗ್ಯವಾಡಿದ್ದಾರೆ.
 
ದಲಿತರ ಮತಗಳನ್ನು ಒಡೆಯಲು ಬಿಜೆಪಿ ಗಿಮಿಕ್ ನಡೆಸಿದೆ. ಇಂತಹ ಗಿಮಿಕ್‌ಗಳಿಂದ ಮತದಾರರು ದೂರವಿರಬೇಕು ಎಂದು ಮನವಿ ಮಾಡಿದರು. ಯಡಿಯೂರಪ್ಪನವರಿಗೆ ನಿಜವಾಗಿಯೂ ದಲಿತರ ಬಗ್ಗೆ ಕಾಳಜಿಯಿದ್ದಲ್ಲಿ ಅವರ ಏಳಿಗೆಯ ಬಗ್ಗೆ ಯೋಚಿಸಲಿ ಎಂದು ಕಾಂಗ್ರೆಸ್ ಎಸ್‌ಸಿ ವಿಭಾಗದ ಮುಖ್ಯಸ್ಥ ಅಂಜಿನಪ್ಪ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments