Select Your Language

Notifications

webdunia
webdunia
webdunia
webdunia

ಎಂಟಿಬಿ ಪರ ಸಿಎಂ ಯಡಿಯೂರಪ್ಪ ಬ್ಯಾಟಿಂಗ್

ಎಂಟಿಬಿ ನಾಗರಾಜ್
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಪರವಾಗಿ ಸಿಎಂ ಯಡಿಯೂರಪ್ಪ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ.

ಹೊಸಕೋಟೆಯಲ್ಲಿ ವಿವಿಧ ಯೋಜನೆಗಳಿಗೆ ಸಿಎಂ ಚಾಲನೆ ನೀಡಿದ್ರು. ಈ ಸಂದರ್ಭ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಎಂಟಿಬಿಗೆ ಬೇಕಾದ್ದನ್ನು ಕೊಡೋದಾಗಿ ಭರವಸೆ ನೀಡಿದ್ರು.

 ಉಪ ಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಬಿಜೆಪಿ ಅಥವಾ ಪಕ್ಷೇತರವಾಗಿಯೂ ನಿಂತರೂ ಅವರನ್ನು ಗೆಲ್ಲಿಸಬೇಕು ಅಂತ ಕೋರಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ರಜೆಗೆ ಬಂದ ಉಪನ್ಯಾಸಕ ಮಾಡಿದ್ದೇನು?