Webdunia - Bharat's app for daily news and videos

Install App

ಹೆಚ್.ವಿಶ್ವನಾಥ್ ಗೆ ಭರ್ಜರಿ ಟಾಂಗ್ ನೀಡಿದ ಯಡಿಯೂರಪ್ಪ

Webdunia
ಸೋಮವಾರ, 13 ಜನವರಿ 2020 (18:52 IST)
ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಗೆ ಸಿಎಂ ಭರ್ಜರಿಯಾಗಿ ತಿರುಗೇಟು ನೀಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಯಾರೋ ಕೇಳಿದ, ಹೇಳಿದ ಮಾತ್ರಕ್ಕೆ ಸಚಿವ ಸ್ಥಾನ ಎಲ್ಲರಿಗೂ ಕೊಡೋದಕ್ಕೆ ಆಗೋದಿಲ್ಲ. ಹೀಗಂತ ಖಡಕ್ ಸಂದೇಶವನ್ನು ರವಾನಿಸಿರೋ ಸಿಎಂ ಬಿ.ಎಸ್.ಯಡಿಯೂರಪ್ಪ, ಹೆಚ್.ವಿಶ್ವನಾಥ್ ಗೆ ನೇರವಾಗಿಯೇ ಟಾಂಗ್ ನೀಡಿದ್ದಾರೆ.

ಯಾವ ಶಾಸಕರಿಗೆ ಯಾವ ಸ್ಥಾನ, ಯಾವ ಖಾತೆ, ಹುದ್ದೆ ಕೊಡಬೇಕು ಅನ್ನೋದನ್ನು ಬಿಜೆಪಿ ಹೈಕಮಾಂಡ್ ತೀರ್ಮಾನಿಸುತ್ತದೆ ಅಂತ ಹೇಳಿದ್ದಾರೆ.

ಹೆಚ್.ವಿಶ್ವನಾಥ್ ಮಾತನಾಡಿ, ರಾಜೀನಾಮೆ ನೀಡಿದ್ದ ಎಲ್ಲ ಶಾಸಕರಿಗೂ ಸಚಿವಸ್ಥಾನ ನೀಡುವಂತೆ ಒತ್ತಾಯ ಮಾಡಿದ್ರು. ಇದಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments