Select Your Language

Notifications

webdunia
webdunia
webdunia
webdunia

ಯುಗಾದಿ ಹಬ್ಬದ ದಿನವೂ ಪ್ರಚಾರಕ್ಕಿಳಿದ ಯಡಿಯೂರಪ್ಪ

ಯುಗಾದಿ ಹಬ್ಬದ ದಿನವೂ ಪ್ರಚಾರಕ್ಕಿಳಿದ ಯಡಿಯೂರಪ್ಪ
ಮೈಸೂರು , ಬುಧವಾರ, 29 ಮಾರ್ಚ್ 2017 (15:31 IST)
ಯುಗಾದಿ ಹಬ್ಬದ ದಿನವೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚುನಾವಣೆ ಪ್ರಚಾರಕ್ಕಿಳಿದು ಅಚ್ಚರಿ ಮೂಡಿಸಿದ್ದಾರೆ.
 
ಯಡಿಯೂರಪ್ಪ ಅವರೊಂದಿಗೆ ಮಾಡಿ ಸಚಿವ ರೇಣುಕಾಚಾರ್ಯ ಸಾಥ್ ನೀಡಿದ್ದು, ಗುಂಡ್ಲುಪೇಟೆ ಪಂಚಾಯಿತಿ ಸದಸ್ಯ ವೀರಣ್ಣ ಮನೆಯಲ್ಲಿ ಹಬ್ಬದೂಟ ಸವಿದಿದ್ದಾರೆ.
 
ಚೌಡಹಳ್ಳಿ, ಶೆಟ್ಟಹಳ್ಳಿಯಲ್ಲಿರುವ ಪ್ರತಿಯೊಂದು ಮನೆಗೆ ಮನೆಗೆ ಭೇಟಿ ನೀಡಿದ ಅವರು, ಬಿಜೆಪಿ ಪಕ್ಷದ ಪರವಾಗಿ ಮತಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.
 
ಏ.9 ರಂದು ನಡೆಯಲಿರುವ ಉಪಚುನಾವಣೆ ಬಿಜೆಪಿ ಕಾಂಗ್ರೆಸ್ ಪಾಲಿಗೆ ಜಿದ್ದಾಜಿದ್ದಿನ ಕಣವಾಗಿದ್ದು ಪ್ರತಿಷ್ಠೆಯ ಚುನಾವಣೆಯಾಗಿ ಮಾರ್ಪಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಹಾರ್‌ನಲ್ಲಿ ಕಸಾಯಿಖಾನೆ ಬಂದ್‌ಗೆ ಬಿಜೆಪಿ ಶಾಸಕರ ಒತ್ತಾಯ