Webdunia - Bharat's app for daily news and videos

Install App

ಯಡಿಯೂರಪ್ಪಗೆ ಸಿಎಂ ಆದ ಬೆನ್ನಲ್ಲೇ ಶುರುವಾಯ್ತು ಸಂಕಟ

Webdunia
ಶುಕ್ರವಾರ, 26 ಜುಲೈ 2019 (19:13 IST)
ಬಿ.ಎಸ್.ಯಡಿಯೂರಪ್ಪ ಏಕಾಂಗಿಯಾಗಿ ಸಿಎಂಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಹೊಸ ಸಂಕಷ್ಟಗಳು ಶುರುವಾಗಿವೆ.

ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ನನಗೂ ಸಚಿವ ಸ್ಥಾನ ಬೇಕು ಅಂತ ಶಾಸಕರು ಬಹಿರಂಗವಾಗಿ ಒತ್ತಾಯ ಮಾಡಲು ಶುರುಮಾಡಿದ್ದಾರೆ. ಇದು ಬಿಜೆಪಿ ನಾಯಕರ ತಲೆನೋವಿಗೆ ಕಾರಣವಾಗುತ್ತಿದೆ.

ಈ ಹಿಂದಿನ ಬಿಜೆಪಿ ಆಡಳಿತ ಅವಧಿಯಲ್ಲಿ ಸಚಿವ ಸ್ಥಾನವನ್ನು ಕೊಟ್ಟಿದ್ದಿಲ್ಲ. ಹೀಗಾಗಿ ಈ ಸಲ ನನ್ನನ್ನು ಸಚಿವನನ್ನಾಗಿ ಪಕ್ಷದ ವರಿಷ್ಠರು ಮಾಡುತ್ತಾರೆ. ಹೀಗಂತ ಹಾವೇರಿ ಬಿಜೆಪಿ ಶಾಸಕ ನೆಹರು ಓಲೇಕಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಹಾಗೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ಸಂತಸ ತಂದಿದೆ ಅಂದಿರೊ ಅವರು, ಸಚಿವ ಸಂಪುಟದಲ್ಲಿ ಈ ಬಾರಿ ತಮಗೆ ಅವಕಾಶ ಸಿಗಲಿದೆ ಎಂದು ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments