Webdunia - Bharat's app for daily news and videos

Install App

ಬೇರೆ ಪಕ್ಷಗಳಿಂದ ಬರುವವರಿಗೆ ಟಿಕೆಟ್ ಭರವಸೆ ನೀಡಲ್ಲ- ಯಡಿಯೂರಪ್ಪ

Webdunia
ಮಂಗಳವಾರ, 19 ಡಿಸೆಂಬರ್ 2017 (11:24 IST)
ಬಿಜೆಪಿ ಪಕ್ಷಕ್ಕೆ ಬೇರೆ ಪಕ್ಷಗಳಿಂದ ಬರುವವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಪಕ್ಷದ ತತ್ವ-ಸಿದ್ಧಾಂತ, ನಾಯಕತ್ವ ಒಪ್ಪಿಕೊಂಡು ಪಕ್ಷದಲ್ಲಿ ಯಾವುದೇ ಸ್ಥಾನಮಾನ ನಿರೀಕ್ಷೆ ಇಟ್ಟುಕೊಳ್ಳದೆ ಬರುವವರಿಗೆ ಮುಕ್ತ ಸ್ವಾಗತ ನೀಡಲಾಗುವುದು ಎಂದಿದ್ದಾರೆ.

ಯಾರೇ ಪಕ್ಷಕ್ಕೆ ಬಂದರೂ ಟಿಕೆಟ್ ನೀಡುವ ಭರವಸೆ ನೀಡುವುದಿಲ್ಲ.  ರಾಜ್ಯದ 224 ಕ್ಷೇತ್ರಗಳಲ್ಲೂ ಒಂದೊಂದು ಕ್ಷೇತ್ರಕ್ಕೆ 5 ರಿಂದ 10 ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದಾರೆ  ಮಿಷನ್-150 ತಲುಪಲು ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments