Webdunia - Bharat's app for daily news and videos

Install App

ಹುಟ್ಟೂರಿಗೆ ಬಂಪರ್ ಗಿಫ್ಟ್ ನೀಡಿದ ಯಡಿಯೂರಪ್ಪ; ಜೆಡಿಎಸ್ ಕೋಟೆಗೆ ಲಗ್ಗೆ

Webdunia
ಶನಿವಾರ, 27 ಜುಲೈ 2019 (12:45 IST)
ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಿರೋ ಬಿ.ಎಸ್.ಯಡಿಯೂರಪ್ಪ ಹುಟ್ಟೂರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ತಮ್ಮ ಹುಟ್ಟೂರಾದ ಬೂಕನಕೆರೆಗೆ ಭೇಟಿ ನೀಡಿದ ಬಿ.ಎಸ್.ಯಡಿಯೂರಪ್ಪ, ಕುಲದೇವರ ಆಶೀರ್ವಾದಕ್ಕೆ ಇಲ್ಲಿಗೆ ಬಂದಿರುವೆ. ಮನೆದೇವರಿಗೆ ಪೂಜೆ ಸಲ್ಲಿಸುವೆ. ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆಯುವೆ ಎಂದ್ರು.

ಬೂಕನಕೆರೆ ನಾನು ಹುಟ್ಟಿ ಬೆಳೆದಿರೋ ಊರು. ಇದರ ಅಭಿವೃದ್ಧಿ ಮಾಡೋದು ನನ್ನ ಕರ್ತವ್ಯ ಅಂತ ಯಡಿಯೂರಪ್ಪ ಹೇಳಿದ್ರು.

ಆ ಮೂಲಕ ಬೂಕನಕೆರೆಗೆ ಬಂಪರ್ ಗಿಫ್ಟ್ ಕೊಡುವೆ ಎನ್ನುವ ಮೂಲಕ ಜೆಡಿಎಸ್ ಕೋಟೆಯಲ್ಲಿ ಕಮಲ ಲಗ್ಗೆ ಇಡಲು ಯತ್ನಿಸುತ್ತಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments