Webdunia - Bharat's app for daily news and videos

Install App

ಹುಟ್ಟೂರಿಗೆ ಬಂಪರ್ ಗಿಫ್ಟ್ ನೀಡಿದ ಯಡಿಯೂರಪ್ಪ; ಜೆಡಿಎಸ್ ಕೋಟೆಗೆ ಲಗ್ಗೆ

Webdunia
ಶನಿವಾರ, 27 ಜುಲೈ 2019 (12:45 IST)
ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಿರೋ ಬಿ.ಎಸ್.ಯಡಿಯೂರಪ್ಪ ಹುಟ್ಟೂರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ತಮ್ಮ ಹುಟ್ಟೂರಾದ ಬೂಕನಕೆರೆಗೆ ಭೇಟಿ ನೀಡಿದ ಬಿ.ಎಸ್.ಯಡಿಯೂರಪ್ಪ, ಕುಲದೇವರ ಆಶೀರ್ವಾದಕ್ಕೆ ಇಲ್ಲಿಗೆ ಬಂದಿರುವೆ. ಮನೆದೇವರಿಗೆ ಪೂಜೆ ಸಲ್ಲಿಸುವೆ. ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆಯುವೆ ಎಂದ್ರು.

ಬೂಕನಕೆರೆ ನಾನು ಹುಟ್ಟಿ ಬೆಳೆದಿರೋ ಊರು. ಇದರ ಅಭಿವೃದ್ಧಿ ಮಾಡೋದು ನನ್ನ ಕರ್ತವ್ಯ ಅಂತ ಯಡಿಯೂರಪ್ಪ ಹೇಳಿದ್ರು.

ಆ ಮೂಲಕ ಬೂಕನಕೆರೆಗೆ ಬಂಪರ್ ಗಿಫ್ಟ್ ಕೊಡುವೆ ಎನ್ನುವ ಮೂಲಕ ಜೆಡಿಎಸ್ ಕೋಟೆಯಲ್ಲಿ ಕಮಲ ಲಗ್ಗೆ ಇಡಲು ಯತ್ನಿಸುತ್ತಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಕೋಟಿ ಅನುದಾನಕ್ಕೆ ಅಂಗಲಾಚಬೇಕು, ಇನ್ನೆಷ್ಟು ದಿನ ಈ ಭಂಡ ಬಾಳು: ಆರ್ ಅಶೋಕ

ಬೇಕಾಬಿಟ್ಟಿ ಸುಂಕ ಹೇರಿ ಈಗ ಮೋದಿ ನನ್ನ ಫ್ರೆಂಡ್ ಎಂದ ಟ್ರಂಪ್: ಪ್ರಧಾನಿ ಪ್ರತಿಕ್ರಿಯೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕುಂಕುಮ ಕಂಡರೆ ಭಯ ಆಗುತ್ತೆ, ಟೋಪಿ ಹಾಕಲು ಖುಷಿಯಾಗುತ್ತಾ: ಸಿದ್ದರಾಮಯ್ಯ ಟ್ರೋಲ್

ಮುಂದಿನ ಸುದ್ದಿ
Show comments