Webdunia - Bharat's app for daily news and videos

Install App

ಬಿಜೆಪಿ ಶಾಸಕರಿಗೆ ಸೈಲೆಂಟಾಗಿ ಬಿಗ್ ಶಾಕ್ ನೀಡುತ್ತಿರೋ ಯಡಿಯೂರಪ್ಪ?

Webdunia
ಶನಿವಾರ, 11 ಜನವರಿ 2020 (18:08 IST)
ಸಿಎಂ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ನೂತನ ಶಾಸಕರಿಗೆ ಮೌನವಾಗಿಯೇ ಶಾಕ್ ನೀಡ್ತಿದ್ದಾರಾ? ಇಂಥದ್ದೊಂದು ಚರ್ಚೆ ಶುರುವಾಗಿದೆ.

ಈ ಚರ್ಚೆಗೆ ಅಸಲಿ ಕಾರಣವೂ ಇದೆ ಎನ್ನಲಾಗಿದೆ. ವಿಜಯ ನಗರ ಜಿಲ್ಲೆ ರಚನೆ ಕುರಿತು ಎದ್ದಿದ್ದ ಧ್ವನಿ ಇದೀಗ ಕ್ಷೀಣಿಸತೊಡಗಿದೆ.
ಹೀಗಾಗಿ ಆ ಭಾಗದ ಜನರು ಇನ್ನೇನು ತಮ್ಮ ವಿಜಯ ನಗರ ಜಿಲ್ಲೆ ರಚನೆ ಆಗೇ ಬಿಟ್ಟಿತು ಅಂತ ಖುಷಿ ಪಡುವಷ್ಟರಲ್ಲಿ ಸಿಎಂ ಮೌನಕ್ಕೆ ಜಾರಿರೋದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ.

ಸಚಿವ ಸ್ಥಾನಕ್ಕಿಂತ ನನಗೆ ವಿಜಯ ನಗರ ಜಿಲ್ಲೆ ರಚನೆ ಆಗೋದು ಮುಖ್ಯ ಅಂತ ಶಾಸಕ ಆನಂದ್ ಸಿಂಗ ಹೇಳುತ್ತಲೇ ಬರುತ್ತಿದ್ದಾರೆ. ಆದರೂ ಸಚಿವ ಸಂಪುಟ ವಿಸ್ತರಣೆ ಬಳಿಕ ಮತ್ತೆ ಧ್ವನಿ ಎತ್ತೋದಾಗಿ ಆನಂದ್ ಸಿಂಗ್ ಹೇಳಿರೋದು ಹೊಸ ಕುತೂಹಲಕ್ಕೆ ಕಾರಣವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments