ಯಡಿಯೂರಪ್ಪ ನಿತ್ಯ ಕನಸು ಕಾಣ್ತಿದ್ದಾರೆ; ಒಬ್ಬ ಶಾಸಕ ಅವ್ರ ಕೈಗೆ ಸಿಗಲ್ಲ

Webdunia
ಭಾನುವಾರ, 12 ಮೇ 2019 (14:16 IST)
ಯಡಿಯೂರಪ್ಪ ಸರ್ಕಾರ ರಚನೆ ಮಾಡ್ತೀವಿ ಅಂತಾ ಹೇಳ್ತಾನೇ ಇದಾರೆ. ಪ್ರತಿದಿನ ಕನಸು ಕಾಣ್ತಿದಾರೆ. ಆದರೆ ನಮ್ಮ ಒಬ್ಬ ಶಾಸಕ ಅವರ ಕೈಗೆ ಸಿಗಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.


ಬೆಂಗಳೂರಿನ ನಿವಾಸದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ನಮ್ಮ ಒಬ್ಬ ಶಾಸಕ ಈಗಾಗಲೇ ಹೋಗಿ ಆಗಿದೆ. ಮತ್ತೆ ಯಾರೂ ಹೋಗುವುದಿಲ್ಲ. ನಾವು ಯಾವ ಬಿಜೆಪಿ  ಶಾಸಕರನ್ನೂ ಸಂಪರ್ಕಿಸಿಲ್ಲ ಎಂದರು.

ಆದರೆ ಬಿಜೆಪಿಯವರು ನಮ್ಮ ಶಾಸಕರನ್ನು ಸಂಪರ್ಕ ಮಾಡಿದ್ದಕ್ಕೆ ನಮ್ಮ ಬಳಿ ಪುರಾವೆ ಇದೆ ಎಂದು ಹೇಳಿದ್ರು.
ಬಿ.ಎಸ್.ಯಡಿಯೂರಪ್ಪ ಗುತ್ತಿಗೆದಾರರು, ಅಧಿಕಾರಿಗಳನ್ನು ಸಂಪರ್ಕಿಸಿ ನಮ್ಮ ಸರ್ಕಾರ ಬರುತ್ತೆ ಅಂತಾ ಆಮಿಷ ಒಡ್ಡುತ್ತಿದ್ದಾರೆ ಅಂತ ಸಚಿವ ಡಿ.ಕೆ.ಶಿವಕುಮಾರ ಟೀಕೆ ಮಾಡಿದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments