Webdunia - Bharat's app for daily news and videos

Install App

ಯಡಿಯೂರಪ್ಪ ನಿತ್ಯ ಕನಸು ಕಾಣ್ತಿದ್ದಾರೆ; ಒಬ್ಬ ಶಾಸಕ ಅವ್ರ ಕೈಗೆ ಸಿಗಲ್ಲ

Webdunia
ಭಾನುವಾರ, 12 ಮೇ 2019 (14:16 IST)
ಯಡಿಯೂರಪ್ಪ ಸರ್ಕಾರ ರಚನೆ ಮಾಡ್ತೀವಿ ಅಂತಾ ಹೇಳ್ತಾನೇ ಇದಾರೆ. ಪ್ರತಿದಿನ ಕನಸು ಕಾಣ್ತಿದಾರೆ. ಆದರೆ ನಮ್ಮ ಒಬ್ಬ ಶಾಸಕ ಅವರ ಕೈಗೆ ಸಿಗಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.


ಬೆಂಗಳೂರಿನ ನಿವಾಸದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ನಮ್ಮ ಒಬ್ಬ ಶಾಸಕ ಈಗಾಗಲೇ ಹೋಗಿ ಆಗಿದೆ. ಮತ್ತೆ ಯಾರೂ ಹೋಗುವುದಿಲ್ಲ. ನಾವು ಯಾವ ಬಿಜೆಪಿ  ಶಾಸಕರನ್ನೂ ಸಂಪರ್ಕಿಸಿಲ್ಲ ಎಂದರು.

ಆದರೆ ಬಿಜೆಪಿಯವರು ನಮ್ಮ ಶಾಸಕರನ್ನು ಸಂಪರ್ಕ ಮಾಡಿದ್ದಕ್ಕೆ ನಮ್ಮ ಬಳಿ ಪುರಾವೆ ಇದೆ ಎಂದು ಹೇಳಿದ್ರು.
ಬಿ.ಎಸ್.ಯಡಿಯೂರಪ್ಪ ಗುತ್ತಿಗೆದಾರರು, ಅಧಿಕಾರಿಗಳನ್ನು ಸಂಪರ್ಕಿಸಿ ನಮ್ಮ ಸರ್ಕಾರ ಬರುತ್ತೆ ಅಂತಾ ಆಮಿಷ ಒಡ್ಡುತ್ತಿದ್ದಾರೆ ಅಂತ ಸಚಿವ ಡಿ.ಕೆ.ಶಿವಕುಮಾರ ಟೀಕೆ ಮಾಡಿದ್ರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments