Webdunia - Bharat's app for daily news and videos

Install App

ಯಡಿಯೂರಪ್ಪ ಅವರಿಗೆ ಸಮಸ್ಯೆಗಳನ್ನು ನಿಭಾಯಿಸುವ ಅನುಭವ ಇದೆ- ಸಚಿವ ಪಿ.ಸೋಮಣ್ಣ

Webdunia
ಸೋಮವಾರ, 30 ಸೆಪ್ಟಂಬರ್ 2019 (12:24 IST)
ಮೈಸೂರು : ತಂತಿಯ ಮೇಲಿನ ನಡಿಗೆ ಎಂದು ಸಿಎಂ ಬಿಎಸ್ ವೈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ನಿನ್ನೆ ಮೊನ್ನೆ ಅವರು ಮೈಸೂರಿನಲ್ಲಿ ಖುಷಿಯಾಗಿಯೇ ಇದ್ದರು. ದಾವಣಗೆರೆಗೆ ಹೋದಾಗ ಏನಾಯ್ತು ಗೊತ್ತಿಲ್ಲ. ಸಿಎಂ ಆದ ಮೇಲೆ ಒತ್ತಡ ಇದ್ದೇ ಇರುತ್ತದೆ. ಯಡಿಯೂರಪ್ಪ ಅವರಿಗೆ ಅದನ್ನು ನಿಭಾಯಿಸುವ ಅನುಭವ ಇದೆ ಎಂದು ಹೇಳಿದ್ದಾರೆ.


ಅನರ್ಹ ಶಾಸಕರ ಬಗ್ಗೆ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಉಮೇಶ್ ಕತ್ತಿ ಯಾವ ಅರ್ಥದಲ್ಲಿ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಅವರಿಗೆ ರಾಜ್ಯವನ್ನು ಅಭಿವೃದ್ಧಿ ಮಾಡಬೇಕೆಂಬ ಆಸೆ ಇದೆ ಎಂದ ಅವರು, ಒಂದು ಕಡೆ ಅತಿವೃಷ್ಟಿ, ಮತ್ತೊಂದು ಕಡೆ ಅನಾವೃಷ್ಟಿ, ಸರ್ಕಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಇವೆ. ಅದನ್ನು ಬಗೆಹರಿಸುವ ಶಕ್ತಿ ಯಡಿಯೂರಪ್ಪ ಅವರಿಗಿದೆ ಎಂದು ಅವರು ತಿಳಿಸಿದ್ದಾರೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments