Webdunia - Bharat's app for daily news and videos

Install App

ಯಡಿಯೂರಪ್ಪ ಅವರ ಬಳಿ ಎಷ್ಟು ರಕ್ತವಿದೆ– ಸಿದ್ದರಾಮಯ್ಯ ಪ್ರಶ್ನೆ

Webdunia
ಶುಕ್ರವಾರ, 5 ಜನವರಿ 2018 (19:50 IST)
ಹೋದ ಕಡೆಯಲ್ಲೆಲ್ಲಾ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳುವ ಬಿಎಸ್ ಯಡಿಯೂರಪ್ಪ ಅವರಲ್ಲಿ  ಎಷ್ಟು ರಕ್ತವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
 
ಮೂಡಿಗೆರೆಯಲ್ಲಿ ಮಾತನಾಡಿದ ಅವರು, ಜನ ಅಧಿಕಾರ ನೀಡಿದಾಗ ಏನು ಮಾಡಿದರು ಎಂಬುದನ್ನು ಗಣನೆಗೆ ತೆಗೆದುಕೊಳ್ಳುತ್ತಾರೆ. ಹಾಗೇ ನೋಡಿದ್ರೆ, ಯಡಿಯೂರಪ್ಪ ಜೈಲಿಗೆ ಹೋಗಿದ್ರು ಅನ್ನೋದೆ ದೊಡ್ಡದು. ಆದ್ದರಿಂದ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಸುಳ್ಳು ಹೇಳುವುದರಿಂದ ಏನೂ ಆಗುವುದಿಲ್ಲ ಎಂದು ವ್ಯಂಗವಾಡಿದ್ದಾರೆ.
 
ಬಿಜೆಪಿ ಆಡಳಿತದ ಅವಧಿಯಲ್ಲಿ ಏಳೆಂಟು ಜನ ಜೈಲಿಗೆ ಹೋಗಿದ್ದು, ಸದನದಲ್ಲಿ ಬ್ಲೂಫಿಲಂ ನೋಡಿದ್ದರು ಎಂಬುದು ಇನ್ನೂ ಮರೆತಿಲ್ಲ ಎಂದಿದ್ದಾರೆ.
 
ಕೋಮುಭಾವನೆ ಕೆರಳಿಸುವ ಎಲ್ಲ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಪಿಎಫ್‍ಐ, ಬಜರಂಗದಳ, ಶ್ರೀರಾಮಸೇನೆ ಯಾವುದೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಧರ್ಮಸ್ಥಳದ ಬಗ್ಗೆ ಸದನದಲ್ಲೂ ಪ್ರಸ್ತಾಪ ಮಾಡ್ತೀವಿ ಎಂದ ಸಿಟಿ ರವಿ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments