Webdunia - Bharat's app for daily news and videos

Install App

ಯಡಿಯೂರಪ್ಪ ಮಾತಿಗೆ ತಪ್ಪದ ಮಗ ಎಂದ ಹಳ್ಳಿಹಕ್ಕಿ

Webdunia
ಬುಧವಾರ, 22 ಜುಲೈ 2020 (21:57 IST)
ಹಳ್ಳಿಹಕ್ಕಿ ಖ್ಯಾತಿಯ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಹಾಡಿ ಹೊಗಳತೊಡಗಿದ್ದಾರೆ.

ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದ್ದರಿಂದಾಗಿ ಫುಲ್ ಖುಷ್ ಆಗಿರುವ ಹಳ್ಳಿಹಕ್ಕಿ, ಯಡಿಯೂರಪ್ಪ ಮಾತಿಗೆ ತಪ್ಪದ ಮಗ ಅಂತೆಲ್ಲಾ ವರ್ಣಿಸಿದ್ದಾರೆ.

ನಾಮ ನಿರ್ದೇಶನ ಮಾಡಿ ಮತ್ತೊಂದು ಅವಕಾಶ ನೀಡಿದ್ದಕ್ಕೆ ಹೈಕಮಾಂಡ್, ರಾಜ್ಯದ ನಾಯಕರಿಗೆ ಅಭಿನಂದನೆ ಸಲ್ಲಿಸೋದಾಗಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments