Select Your Language

Notifications

webdunia
webdunia
webdunia
webdunia

ಜೆಡಿಎಸ್ ಜೊತೆ ಹೊಂದಾಣಿಕೆ ಇಲ್ಲವೇ ಇಲ್ಲ ಎಂದ ಯಡಿಯೂರಪ್ಪ

ಜೆಡಿಎಸ್ ಜೊತೆ ಹೊಂದಾಣಿಕೆ ಇಲ್ಲವೇ ಇಲ್ಲ ಎಂದ ಯಡಿಯೂರಪ್ಪ
ಬೆಂಗಳೂರು , ಶನಿವಾರ, 2 ನವೆಂಬರ್ 2019 (15:00 IST)
ಯಾವುದೇ ಕಾರಣಕ್ಕೂ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಹೀಗಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ಬಂದ ಬಳಿಕ ಬಿಜೆಪಿ ನಡೆ ಏನು ಅನ್ನೋದು ಗೊತ್ತಾಗುತ್ತೆ ಅನ್ನೋ ಮೂಲಕ ಜೆಡಿಎಸ್ ಜೊತೆಗಿನ ಹೊಂದಾಣಿಕೆ ಮಾಡಿಕೊಳ್ಳೋದಿಲ್ಲ ಅಂತ ಖಡಕ್ ಆಗಿ ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲೆಡೆ ಅಭಿವೃದ್ಧಿ, ಎಲ್ಲರ ಹಿತ ಕಾಯುವಂತಹ ಕೆಲಸ ಮಾಡಲೇಬೇಕು. ನನ್ನ ಕರ್ತವ್ಯವನ್ನು ನಾನು ಮಾಡುತ್ತಿದ್ದೇನೆ ಅಂತ ಯಡಿಯೂರಪ್ಪ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

VTU : ಯುವಜನೋತ್ಸವ ಇನ್ ಸಿಗ್ನೀಯಾ ನ. 6 ರಿಂದ ಶುರು