Webdunia - Bharat's app for daily news and videos

Install App

ಯಡಿಯೂರಪ್ಪ ಈ ಜನ್ಮದಲ್ಲಿ ಸಿಎಂ ಆಗೋದಿಲ್ವಾ?

Webdunia
ಸೋಮವಾರ, 29 ಏಪ್ರಿಲ್ 2019 (12:59 IST)
ಸಿಎಂ ಆಗುವ ಉಮೇದಿನಲ್ಲಿ ಬಿ.ಎಸ್.ಯಡಿಯೂರಪ್ಪ ಏನೇನೋ ಮಾತಾಡ್ತಾರೆ. ಅವರು ಹುಚ್ಚು ಮಾತುಗಳನ್ನು ಆಡುತ್ತಿದ್ದಾರೆ. ಈ ಜನ್ಮದಲ್ಲಿ ಯಡಿಯೂರಪ್ಪ ಸಿಎಂ ಆಗೋದಿಲ್ಲ. ಹೀಗಂತ ಮಾಜಿ ಸಿಎಂ ಹೇಳಿದ್ದಾರೆ.  


ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪಗೆ ಸಂಸದ ಹಾಗೂ ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ ತಿರುಗೇಟು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪ ಟಾಂಗ್ ನೀಡಿರುವ ಮೊಯ್ಲಿ, ಕೋಲಾರ‌, ಚಿಕ್ಕಬಳ್ಳಾಪುರ, ಕಲ್ಬುರ್ಗಿ, ತುಮಕೂರಿನಲ್ಲಿ ಮೈತ್ರಿ  ‌ಸೋಲುತ್ತದೆ. ನಾಲ್ಕು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಸೋಲು ಖಚಿತ ಎಂದು ಯಡಿಯೂರಪ್ಪ ಹೇಳಿರುವುದಕ್ಕೆ ಕೆಂಡಾಮಂಡಲರಾಗಿದ್ದರೆ.

ಯಡಿಯೂರಪ್ಪನಿಗೆ ತಲೆ ಕೆಟ್ಟಿದೆ. ಮೊದಲು ತಲೆಗೆ ಸ್ನಾನ ಮಾಡಲಿ‌. ಯಡ್ಡಿ ಈ ಜನ್ಮದಲ್ಲಿ ಮತ್ತೊಮ್ಮೆ ಸಿಎಂ ಆಗಲ್ಲ. ಅವರ ಮಾತಿನಿಂದ ಯಾರೂ ಗಾಬರಿಯಾಗಬೇಕಿಲ್ಲ.  ನೂರಕ್ಕೆ ನೂರರಷ್ಟು ನಾನು ಗೆಲ್ಲುವುದು ಖಚಿತ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ
Show comments