Webdunia - Bharat's app for daily news and videos

Install App

ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇರುವುದಕ್ಕೆ ಯಡಿಯೂರಪ್ಪನವರೇ ಕಾರಣ- ಬಿಜೆಪಿ ಕಾರ್ಯಕರ್ತನ ಆರೋಪ

Webdunia
ಬುಧವಾರ, 19 ಸೆಪ್ಟಂಬರ್ 2018 (15:18 IST)
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ  ಇರುವುದಕ್ಕೆ ಯಡಿಯೂರಪ್ಪನವರೇ ಕಾರಣ. ಆದ್ದರಿಂದ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಅಧ್ಯಕ್ಷ ಗಾಧಿಯಿಂದ ಕೆಳಗಿಳಿಸುವಂತೆ ಪಕ್ಷದ ಕಾರ್ಯಕರ್ತರೊಬ್ಬರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.


ಭಾಲ್ಕಿಯ ಬಿಜೆಪಿ ಕಾರ್ಯಕರ್ತ ಭರತ್ ಖಂಡ್ರೆ ಅವರು ಈ ಪತ್ರ ಬರೆದಿದ್ದು, ರಾಜ್ಯದಲ್ಲಿ ಅಮಿತ್ ಶಾ ಹಾಕಿದ್ದ ಮಿಷನ್ 150 ಸಫಲವಾಗುವ ಎಲ್ಲ ಸಾಧ್ಯತೆಗಳಿದ್ದವು. ಆದರೆ ಕೆಜೆಪಿಯಿಂದ ಬಂದವರಿಗೆ ಟಿಕೆಟ್ ನೀಡಿದ್ದರಿಂದ ಬಿಜೆಪಿ ಅಧಿಕಾರದಿಂದ ವಂಚಿತವಾಯಿತು. ಅಲ್ಲದೇ ಜಿಲ್ಲೆಯಲ್ಲಿ ಕಮಲ ಪಕ್ಷ ಸಂಪೂರ್ಣ ನೆಲಕಚ್ಚಿದೆ ಎಂದು  ಅವರು ಬಿ.ಎಸ್ ಯಡಿಯೂರಪ್ಪ ವಿರುದ್ಧ ಆರೋಪಿಸಿದ್ದಾರೆ.


ಜಿಲ್ಲೆಯಲ್ಲಿ 5 ಸಾಮಾನ್ಯ ಕ್ಷೇತ್ರಗಳಿದ್ದು, ವಿಧಾನಸಭಾ ಚುನಾವಣೆಯಲ್ಲಿ ಒಂದು ಸೀಟು ಗೆಲ್ಲಲು ಆಗಿಲ್ಲ. ಪ್ರಧಾನಿ ಮೋದಿ ಯೋಗಿ ಆದಿತ್ಯನಾಥ್ ಬಂದರೂ ಅದು ಫಲಿಸಿಲ್ಲ. ಜಿಲ್ಲೆಯಲ್ಲಿ ಮೋದಿ ಅಭಿಮಾನಿಗಳ ಸಂಖ್ಯೆ ಜಾಸ್ತಿ ಇದ್ದರೂ ಯಡಿಯೂರಪ್ಪನವರ ಬಂಟರಿಂದಲೇ ಪಕ್ಷ ಪತನದತ್ತ ಸಾಗುತ್ತಿದೆ. ಹೀಗಾಗಿ ಕೂಡಲೇ ಬಿಎಸ್‍ವೈ ಅವರನ್ನು ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Janardhan Reddy: ಶಿಕ್ಷೆ ಕಡಿಮೆ ಮಾಡಿ ಎಂದು ಅಂಗಲಾಚಿದ ಜನಾರ್ಧನ ರೆಡ್ಡಿಗೆ ಕೋರ್ಟ್ ಹೇಳಿದ್ದೇನು: ಇನ್ನು ಜೈಲೂಟ ಫಿಕ್ಸ್

ಪಹಲ್ಗಾಮ್ ಗೆ ಇಂಟೆಲಿಜೆನ್ಸ್ ವರದಿ ಪಡೆದು ಮೋದಿ ಹೋಗಿರಲಿಲ್ಲ, ಸಾಮಾನ್ಯರ ಕತೆಯೇನು: ಮಲ್ಲಿಕಾರ್ಜುನ ಖರ್ಗೆ

Pahalgam Terror Attack: ಪಾಕ್ ವಿರುದ್ಧ ಪ್ರತಿದಾಳಿಗೆ ಕೇಂದ್ರದಿಂದ ಭಾರೀ ಸಿದ್ಧತೆ

ಶಬರಿಮಲೆಗೆ ಭೇಟಿ ನೀಡುವ ಮೊದಲ ರಾಷ್ಟ್ರಪತಿಯಾಗಲಿದ್ದಾರೆ ದ್ರೌ‍ಪದಿ ಮುರ್ಮು, ಪಾದಯಾತ್ರೆ ಮೂಲಕ ಭೇಟಿ

ನಾನು ದೇಶಭಕ್ತ ಅದಕ್ಕೇ ಸೂಸೈಡ್ ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಹೋಗ್ತೀನಿ ಎಂದೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments