Webdunia - Bharat's app for daily news and videos

Install App

ಯಡಿಯೂರಪ್ಪ ಕಬಡ್ಡಿ ಟೀಂ ಕ್ಯಾಪ್ಟನ್ : ಕ್ಯಾಚ್ ಹಾಕ್ತಾರೆ, ರೈಡ್ ಮಾಡ್ತಾರೆ

Webdunia
ಗುರುವಾರ, 17 ಸೆಪ್ಟಂಬರ್ 2020 (18:53 IST)
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಬಡ್ಡಿ ತಂಡದ ನಾಯಕರಾಗಿದ್ದು, ಅವರಿಗೆ ಕ್ಯಾಚ್ ಹಾಕೋದೂ ಗೊತ್ತು, ರೈಡ್ ಮಾಡೋದು ಗೊತ್ತು.

ಹೀಗಂತ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಹಣಕಾಸಿನ ವಿಚಾರದಲ್ಲಿ ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಹಣಕಾಸಿನ ಯಾವುದೇ ತೊಂದರೆ ಇಲ್ಲ.

ನಾನು ಯಾವಾಗಲೋ ಹೇಳಿದೀನಿ.. ಯಡಿಯೂರಪ್ಪ ರಾಜಾಹುಲಿ ಅಂತಾ. ಅವರು ಒಂದ ತರಹ ಕಬಡ್ಡಿ ಟೀಂ ಕ್ಯಾಪ್ಟನ್ ಇದ್ದ ಹಾಗೆ ಅವರಿಗೆ ಕ್ಯಾಚ್ ಹಾಕೋದೂ ಗೊತ್ತು, ರೈಡ್ ಮಾಡೋದು ಗೊತ್ತು ಎಂದರು.

ರಾಜ್ಯದ ಅಭಿವೃದ್ಧಿಗಾಗಿ ಯಾವ ರೀತಿ ಹಣ ತರಬೇಕು ಎಂಬುದು ಅವರಿಗೆ ಗೊತ್ತಿದೆ. ಇದರಿಂದಾಗಿ ಇವತ್ತು ಸಿಎಂ ಯಡಿಯೂರಪ್ಪನವರು ಕೇಂದ್ರ ಸರ್ಕಾರದ ಮುಖ್ಯಸ್ಥರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದಾರೆ. ಆದರೆ ಕೇಂದ್ರ ಸರಕಾರದ ಮನವೊಲಿಸಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚು ಹಣ ತರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದೂ ಅಶೋಕ್ ಸ್ಪಷ್ಟಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments