Webdunia - Bharat's app for daily news and videos

Install App

ಯಡಿಯೂರಪ್ಪ ಕಬಡ್ಡಿ ಟೀಂ ಕ್ಯಾಪ್ಟನ್ : ಕ್ಯಾಚ್ ಹಾಕ್ತಾರೆ, ರೈಡ್ ಮಾಡ್ತಾರೆ

Webdunia
ಗುರುವಾರ, 17 ಸೆಪ್ಟಂಬರ್ 2020 (18:53 IST)
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಬಡ್ಡಿ ತಂಡದ ನಾಯಕರಾಗಿದ್ದು, ಅವರಿಗೆ ಕ್ಯಾಚ್ ಹಾಕೋದೂ ಗೊತ್ತು, ರೈಡ್ ಮಾಡೋದು ಗೊತ್ತು.

ಹೀಗಂತ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಹಣಕಾಸಿನ ವಿಚಾರದಲ್ಲಿ ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಹಣಕಾಸಿನ ಯಾವುದೇ ತೊಂದರೆ ಇಲ್ಲ.

ನಾನು ಯಾವಾಗಲೋ ಹೇಳಿದೀನಿ.. ಯಡಿಯೂರಪ್ಪ ರಾಜಾಹುಲಿ ಅಂತಾ. ಅವರು ಒಂದ ತರಹ ಕಬಡ್ಡಿ ಟೀಂ ಕ್ಯಾಪ್ಟನ್ ಇದ್ದ ಹಾಗೆ ಅವರಿಗೆ ಕ್ಯಾಚ್ ಹಾಕೋದೂ ಗೊತ್ತು, ರೈಡ್ ಮಾಡೋದು ಗೊತ್ತು ಎಂದರು.

ರಾಜ್ಯದ ಅಭಿವೃದ್ಧಿಗಾಗಿ ಯಾವ ರೀತಿ ಹಣ ತರಬೇಕು ಎಂಬುದು ಅವರಿಗೆ ಗೊತ್ತಿದೆ. ಇದರಿಂದಾಗಿ ಇವತ್ತು ಸಿಎಂ ಯಡಿಯೂರಪ್ಪನವರು ಕೇಂದ್ರ ಸರ್ಕಾರದ ಮುಖ್ಯಸ್ಥರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದಾರೆ. ಆದರೆ ಕೇಂದ್ರ ಸರಕಾರದ ಮನವೊಲಿಸಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚು ಹಣ ತರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದೂ ಅಶೋಕ್ ಸ್ಪಷ್ಟಪಡಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments