ಈಶ್ವರಪ್ಪ ಕೈ ಮುಗಿದ್ರೂ ಪ್ರತಿಕ್ರಿಯೆ ನೀಡದ ಬಿಎಸ್‌ವೈ

Webdunia
ಶನಿವಾರ, 6 ಮೇ 2017 (11:26 IST)
ರಾಜ್ಯ ಕಾರ್ಯಕಾರಿಣಿ ವೇದಿಕೆಗೆ ಆಗಮಿಸಿದ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೈ ಮುಗಿದ್ರೂ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎನ್ನಲಾಗಿದೆ.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಯಡಿಯೂರಪ್ಪ ಮತ್ತು ಈಶ್ವರಪ್ಪ ಮಧ್ಯೆ ಉಂಟಾದ ಬಿಕ್ಕಟ್ಟು ಅಂತ್ಯವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಬ್ಬರ ನಾಯಕರ ವೈಮನಸ್ಸಿನಿಂದಾಗಿ ಪಕ್ಷದ ಕಾರ್ಯಕರ್ತರು ತ್ರಿಶಂಕು ಸ್ಥಿತಿಗೆ ತಲುಪಿದ್ದಾರೆ ಎನ್ನಲಾಗುತ್ತಿದೆ
 
ರಾಜ್ಯ ಕಾರ್ಯಕಾರಿಣಿಯಲ್ಲಿರುವ ಅಜೆಂಡಾದ ಬಗ್ಗೆ ಮಾತನಾಡಬೇಕು. ವೈಯಕ್ತಿಕ ವಿಚಾರಗಳನ್ನು ಯಾವುದೇ ಕಾರಣಕ್ಕೂ ಪ್ರಸ್ತಾಪಿಸಬಾರದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ಕಟ್ಟಪ್ಪಣೆ ಹೊರಡಿಸಿದ್ದರೂ ಉಭಯ ನಾಯಕರು ತಮ್ಮದೇ ಧೋರಣೆಯನ್ನು ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಒಂದು ವೇಳೆ ಯಾರಾದ್ರೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ರೆ ಶಿಸ್ತು ಕ್ರಮ ಖಚಿತ.ಕಾರ್ಯಕಾರಿಣಿ ಸಭೆಯ ನಂತರ ಬಿಕ್ಕಟ್ಟು ಅಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments